ಬಾಬಾಬುಡನ್ಗಿರಿಯಲ್ಲಿ ಸರಕಾರಿ ಪ್ರಾಯೋಜಿತ ದತ್ತ ಜಯಂತಿ
ಬಾಬಾಬುಡನ್ಗಿರಿಯಲ್ಲಿ ಸರಕಾರಿ ಪ್ರಾಯೋಜಿತ ದತ್ತ ಜಯಂತಿ
ಪ್ರತಿವರ್ಷದ ಬಾಬಾಬುಡನ್ಗಿರಿಯಲ್ಲಿ ರಕ್ಷಣಾ ವ್ಯವಸ್ಥೆಗಾಗಿ ಸರಕಾರದಿಂದ 5 ಕೋಟಿ ವ್ಯಯ
ಗರ್ಭಗುಡಿಯಲ್ಲಿನ ದತ್ತ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭಾರಿ ಸಂಖ್ಯೆಯ ಪೊಲೀಸರನ್ನು ಕಾನೂನು ಸುವ್ಯವಸ್ಥೆಗಾಗಿ ನಿಯೋಜಿಸಲಾಗಿತ್ತು. ಹಿಂದೂ- ಮುಸಲ್ಮಾನರ ಧರ್ಮಗಳನ್ನು ಸಂಕೇತಿಸುವ ಬಣ್ಣಗಳನ್ನು ಹಾಕದೆ, ಪೀಠದ ಪರಿಸರದಲ್ಲಿ ಶಾಂತಿಭಾವೈಕ್ಯತೆಯ ಸಂದೇಶ ಸಾರುವ ಶ್ವೇತ ಬಣ್ಣಕ್ಕೆ ವಿವಾದಿತ ಸ್ಥಳದಲ್ಲಿ ಒತ್ತು ನೀಡಲಾಗಿತ್ತು. ಈ ಸಂದರ್ಭದಲ್ಲಿ ಹಿಂದೂಗಳ ಭಾವನೆಗಳ ಅನುಗುಣವಾಗಿ ಪೂಜೆ ನಡೆಸಲು ಹಾಗೂ ಹೋಮ ಹವನಗಳಿಗೆ ಅವಕಾಶ ನೀಡಬೇಕೆಂದು ಶಂಕರದೇವರ ಮಠ ಹಾಗೂ ಬಸವಮಂದಿರದ ಸ್ವಾಮಿಗಳು ಪ್ರತಿಪಾದಿಸಿದರು.
ದತ್ತ ಮೊದಲು ಬಾಬಾ ನಂತರ ಇದು ಇತಿಹಾಸದ ಸತ್ಯ ಕತೆ. 1975 ರ ಆದೇಶ ಎಲ್ಲೂ ಉಲ್ಲಂಘನೆಯಾಗಿಲ್ಲ. ವಿವಾದಗಳನ್ನು ಸೂಕ್ಷ್ಮವಾಗಿ ವಿಚಾರ ಮಾಡಿ ಸಮಸ್ಯೆ ಬಗೆಹರಿಸುವ ದಿಶೆಯಲ್ಲಿ ನಾಯಕರು, ಧರ್ಮಗುರುಗಳು ಶ್ರಮಿಸಬೇಕೆಂದು ಯಳನಾಡು ಮಠದ ಸ್ವಾಮೀಜಿ ತಿಳಿಸಿದ್ದಾರೆ.
ದತ್ತ ಜಯಂತಿ ವಿವಾದ ಪ್ರತಿವರ್ಷ ಕಾವೇರುತ್ತಿದೆ. ಪೋಲೀಸ್ ಬಂದೋಬಸ್ತ್ ಕಾರ್ಯಕ್ಕೆ ಸುಮಾರು 5ಕೋಟಿ ರೂ.ಗಳನ್ನು ಪ್ರತಿವರ್ಷ ವ್ಯಯಿಸಲಾಗುತ್ತಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications