ಕೈಗಾರಿಕೆಗಳ ಬೆಳವಣಿಗೆ ಹೆಸರಲ್ಲಿ ವಂಚನೆ- ಹೆಚ್.ಡಿ.ದೇವೇಗೌಡ ಕಿಡಿ
ಕೈಗಾರಿಕೆಗಳ ಬೆಳವಣಿಗೆ ಹೆಸರಲ್ಲಿ ವಂಚನೆ- ಹೆಚ್.ಡಿ.ದೇವೇಗೌಡ ಕಿಡಿ
ಕಳೆದ ಆರುವರ್ಷಗಳಲ್ಲಿನ ಅಭಿವೃದ್ಧಿ ಪರಿಶೀಲನೆಗೆ ಕಾರ್ಯಪಡೆ ರಚಿಸಲು ಒತ್ತಾಯ
ನಗರದಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಆರ್ಥಿಕ ಬೆಳವಣಿಗೆಗೆ ನಾನು ಅಡ್ಡಿಪಡಿಸುತ್ತಿಲ್ಲ. ಬೇಕಾದರೆ ಮುಖ್ಯಮಂತ್ರಿಗಳು ಕೈಗಾರಿಕೆಗಳ ಮೂಲಭೂತ ಸೌಕರ್ಯಕ್ಕೆ 1000 ಕೋಟಿ ರೂಪಾಯಿ ಯೋಜನೆ ರೂಪಿಸಿದರೂ ನನ್ನ ವಿರೋಧವಿಲ್ಲ. ಇದರಿಂದ ಹಳ್ಳಿ ಜನರಿಗೆ ನಾಲ್ಕು ದಿನ ತೊಂದರೆ ಆದರೂ ಪರವಾಗಿಲ್ಲ ಎಂದು ವ್ಯಂಗ್ಯವಾಗಿ ಹೇಳಿದರು.
ಒಬ್ಬ ವ್ಯಕ್ತಿ ಅಥವಾ ವರ್ಗವನ್ನು ಸಂತೈಸಲು ನಾನು ರಾಜಕಾರಣ ಮಾಡುವುದಿಲ್ಲ. ದೆಹಲಿಯ ನಾಯಕರಿಂದ ಅಥವಾ ಮಾಧ್ಯಮಗಳಿಂದ ಹೊಗಳಿಸಿಕೊಳ್ಳುವ ರಾಜಕೀಯ ನನಗೆ ಬೇಡ. ಕೈಗಾರಿಕಾ ಬೆಳವಣಿಗೆ ಹೆಸರಲ್ಲಿ, ಬಡಾವಣೆಗಳ ನಿರ್ಮಾಣದ ನೆಪದಲ್ಲಿ ವಂಚನೆ ನಡೆದಿದೆ ಎಂದರು.
ಬಡವರ ಜಮೀನನ್ನು ಎಕರೆಗೆ 7-8 ಲಕ್ಷ ನೀಡಿ ಖರೀದಿಸಿ, ನಂತರ ಅದನ್ನು ಕೋಟ್ಯಾಂತರ ರೂ.ಗಳಿಗೆ ಮಾರಾಟ ಮಾಡುವುದು ಆರ್ಥಿಕ ಬೆಳವಣಿಗೆಯೇ ಎಂದು ಪ್ರಶ್ನಿಸಿದ ದೇವೇಗೌಡರು, ಬಡವರ ನಿರ್ಲಕ್ಷ್ಯಮಾಡಿದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications