ಸುನಾಮಿಗೆ ರಾಜ್ಯದ 86 ಮಂದಿ ಬಲಿ, ಮೃತರ ಕುಟುಂಬಕ್ಕೆ 1ಲಕ್ಷ ನೆರವು
ಸುನಾಮಿಗೆ ರಾಜ್ಯದ 86 ಮಂದಿ ಬಲಿ, ಮೃತರ ಕುಟುಂಬಕ್ಕೆ 1ಲಕ್ಷ ನೆರವು
ರಾಜ್ಯ ಸರಕಾರದಿಂದ 15 ಕೋಟಿ ನೆರವು, ಸಿದ್ಧ ಆಹಾರ ಪದಾರ್ಥಗಳ ರವಾನೆ, 5000 ನಿರಾಶ್ರಿತರು
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರ ಜೊತೆಗೆ ಸರಕಾರಿ ನೌಕರರು ತಮ್ಮ ಒಂದು ದಿನದ ವೇತನ ನೀಡುವ ನಿರೀಕ್ಷೆಯಿದೆ. ನೌಕರರ ವೇತನದಿಂದ ಸುಮಾರು 14 ಕೋಟಿ ಸಂಗ್ರಹವಾಗಲಿದೆ ಎಂದರು.
ರಾಜ್ಯ ಸರಕಾರ 5.5 ಕೋಟಿ ನೆರವನ್ನು ಈಗಾಗಲೇ ಪ್ರಕಟಿಸಿದೆ. ಮಂತ್ರಿಗಳು, ಶಾಸಕರು ತಮ್ಮ ಒಂದು ದಿನದ ವೇತನವನ್ನು ಸಂತ್ರಸ್ಥರಿಗಾಗಿ ನೀಡಿದ್ದಾರೆ. ಸುನಾಮಿ ದುರಂತದಲ್ಲಿ ಸುಮಾರು 86ಮಂದಿ ಕನ್ನಡಿಗರು ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಕುಟುಂಬಗಳಿಗೆ ಸರಕಾರ ಒಂದು ಲಕ್ಷ ರೂ. ನೆರವು ನೀಡಲಿದೆ ಎಂದರು.
ಕರಾವಳಿ ಜಿಲ್ಲೆಯಲ್ಲಿ ಸುನಾಮಿ ಪರಿಣಾಮ ಸುಮಾರು ಒಂದು ಕೋಟಿ ನಷ್ಟವಾಗಿದೆ. ಸಾಕಷ್ಟು ದೋಣಿಗಳಿಗೆ ಮುರಿದು ಹಾಳಾಗಿವೆ. 5ಸಾವಿರ ಮಂದಿ ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ರಾಜ್ಯ ಸರಕಾರ 22 ಟನ್ ಆಹಾರ ಪದಾರ್ಥಗಳನ್ನು ಈಗಾಗಲೇ ಶ್ರೀಲಂಕಾಕ್ಕೆ ಕಳುಹಿಸಿದೆ ಎಂದು ಧರ್ಮಸಿಂಗ್ ತಿಳಿಸಿದ್ದಾರೆ.
ಸಂತ್ರಸ್ಥರಿಗೆ ಆಹಾರ : ಮೈಸೂರಿನ ಕೇಂದ್ರ ಆಹಾರ ತಂತ್ರಜ್ಞಾನದ ಆಧ್ಯಯನ ಸಂಸ್ಥೆ(ಸಿಎಫ್ಟಿಆರ್ಐ) ‘ಆಪರೇಷನ್ ಫುಡ್’ಗೆ ಚಾಲನೆ ನೀಡಿದೆ.
ಸುಮಾರು 50 ಸಾವಿರ ಮಂದಿಗೆ ಸಾಕಾಗುವಷ್ಟು ಆಹಾರ ಪದಾರ್ಥಗಳನ್ನು ಸಿದ್ಧ ಪಡಿಸಲಿದೆ. ಸಿದ್ದ ಆಹಾರ ಪದಾರ್ಥ(ಅನ್ನ, ಸಾಂಬರ್, ಬಿಸಿಬೇಳೆ ಬಾತ್, ಫೋಂಗಲ್, ಉಪ್ಪಿಟ್ಟು , ಬಿಸ್ಕಟ್ ಇತ್ಯಾದಿ) ಮತ್ತು ತಂಪಾದ ಹಾಲಿನ ಪ್ಯಾಕೇಟ್ಗಳನ್ನು ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಗಳಿಗೆ ಸಂಸ್ಥೆ ಬುಧವಾರ ರವಾನಿಸಿದೆ.
(ಪಿಟಿಐ)
ಮುಖಪುಟ / ಧರ್ಮ-ಕಾರಣ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications