ಕೂಡಲಸಂಗಮದಲ್ಲಿ ಜನವರಿ 11ರಿಂದ ಶರಣರ ವಾರ್ಷಿಕ ಚಿಲಿಪಿಲಿ
ಕೂಡಲಸಂಗಮದಲ್ಲಿ ಜನವರಿ 11ರಿಂದ ಶರಣರ ವಾರ್ಷಿಕ ಚಿಲಿಪಿಲಿ
ಮಾತೆ ಮಹಾದೇವಿ ನೇತೃತ್ವದಲ್ಲಿ 18ನೇ ಶರಣ ಮೇಳ
ಈ ಸಮ್ಮೇಳನಕ್ಕೆ ರಾಜ್ಯದ ವಿವಿಧ ಭಾಗಗಳಿಂದ 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ. ಸಾಮಾಜಿಕ, ಧಾರ್ಮಿಕ ವಿಷಯಗಳನ್ನು ಕುರಿತಂತೆ ಸಮ್ಮೇಳನದಲ್ಲಿ ಮುಕ್ತ ಚಿಂತನಗೋಷ್ಠಿ ನಡೆಯಲಿದೆ. ಧಾರ್ಮಿಕ ರಸ ಪ್ರಶ್ನೆ ಸ್ಪರ್ಧೆ, ಮಹಾಧಿವೇಶನ, ಧರ್ಮ ಮತ್ತು ವೈಚಾರಿಕತೆ ಕುರಿತು ವಿಶೇಷ ಚಿಂತನಗೋಷ್ಠಿಗಳು ನಡೆಯಲಿದೆ ಎಂದು ಶರಣ ಮೇಳ ಉತ್ಸವ ಸಮಿತಿ ಕಾರ್ಯಾಧ್ಯಕ್ಷೆ ಮಾತೆ ಮಹಾದೇವಿ ತಿಳಿಸಿದ್ದಾರೆ.
ಶರಣ ಮೇಳದ ಧಾರ್ಮಿಕ ವಿಧಿಯಾದ ವಚನ ಪಠಣ ಸಪ್ತಾಹವು ಜನವರಿ 9 ರಂದು ಆರಂಭವಾಗಲಿದ್ದು, ಜನವರಿ 16ರಂದು ಮುಕ್ತಾಯಗೊಳ್ಳಲಿದೆ. ಈ ಮೇಳದಲ್ಲಿ ಅಲ್ಲಮ ಪ್ರಭುದೇವ, ಸಿದ್ಧರಾಮೇಶ್ವರ, ಚನ್ನಬಸವಣ್ಣ ಅವರ ವಚನಗಳ ಧ್ವನಿ ಸುರುಳಿ ಮತ್ತು ಸಿಡಿ, ನೂತನ ವಾರ್ಷಿಕ ಕ್ಯಾಲೆಂಡರ್, ಬಸವಣ್ಣ ಅವರ ಚಿತ್ರವಿರುವ 10 ಗ್ರಾಮ್ನ ಬೆಳ್ಳಿ ನಾಣ್ಯಗಳನ್ನು ಬಿಡುಗಡೆಗೊಳಿಸಲಾಗುವುದು ಎಂದು ಮಹಾದೇವಿ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications