ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೀದರ್‌ನಲ್ಲಿ ಕಸಾಪ ಸಾಹಿತ್ಯ ಸಮ್ಮೇಳನ

By Staff
|
Google Oneindia Kannada News

ಬೀದರ್‌ನಲ್ಲಿ ಕಸಾಪ ಸಾಹಿತ್ಯ ಸಮ್ಮೇಳನ
ಮೇ 6ರಿಂದ 8ರವರೆಗೆ 72 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಿಗದಿ

ಬೀದರ್‌ : 72ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೇ 6,7ಮತ್ತು 8ರಂದು ಬೀದರ್‌ನಲ್ಲಿ ನಡೆಯಲಿದೆ.

ಈ ಮುನ್ನ 1960ರಲ್ಲಿ 41ನೇ ಹಾಗೂ 1985 ರಲ್ಲಿ 57ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬೀದರ್‌ನಲ್ಲಿ ನಡೆದಿತ್ತು . 72ನೇ ಸಾಹಿತ್ಯ ಸಮ್ಮೇಳನದ ಆತಿಥ್ಯವನ್ನು ಬೀದರ್‌ ವಹಿಸಲು ಜಿಲ್ಲಾ ಉಸ್ತುವಾರಿ ಸಚಿವ ಮಿರಾಜುದ್ದೀನ್‌ ಪಟೇಲ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು ಎಂದು ಕಸಾಪ ಅಧ್ಯಕ್ಷ ಚಂದ್ರಶೇಖರ ಪಾಟೀಲ ತಿಳಿಸಿದ್ದಾರೆ.

ಹರಿಕೃಷ್ಣ ಪುನರೂರು ಅವರು ತಮ್ಮ ಕಾಲಾವಧಿಯಲ್ಲಿಯೇ 72ನೇ ಸಾಹಿತ್ಯ ಸಮ್ಮೇಳವನ್ನು ನಡೆಸಲು ಇಚ್ಛಿಸಿದ್ದರು. ಆದರೆ ಕಸಾಪ ಚುನಾವಣೆಗಳ ಕಾಲ ಸಮ್ಮೇಳನ ನಡೆಸಲು ಅವರಿಗೆ ಸಾಧ್ಯವಾಗಲಿಲ್ಲ .

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X