ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

‘ನಕ್ಸಲರೊಂದಿಗೆ ಮಾತುಕತೆಗೆ ಸರ್ಕಾರ ಈಗಲೂ ಸಿದ್ಧ’

By Staff
|
Google Oneindia Kannada News

‘ನಕ್ಸಲರೊಂದಿಗೆ ಮಾತುಕತೆಗೆ ಸರ್ಕಾರ ಈಗಲೂ ಸಿದ್ಧ’
ಮಂಗಳೂರಿನಲ್ಲಿ 25ಕೋಟಿ ರೂ.ಗಳ ಓಎನ್‌ಸಿ ಯೋಜನೆಗೆ ಮುಖ್ಯಮಂತ್ರಿಗಳ ಭರವಸೆ

ಮಂಗಳೂರು : ನಕ್ಸಲೀಯರು ಆಯುಧವನ್ನು ಕೆಳಗಿಳಿಸಿದರೆ ಈಗಲೂ ಮಾತುಕತೆಗೆ ಸಿದ್ಧರಿರುವುದಾಗಿ ಮುಖ್ಯಮಂತ್ರಿ ಎನ್‌.ಧರ್ಮಸಿಂಗ್‌ ಗುರುವಾರ ತಿಳಿಸಿದ್ದಾರೆ.

ಮಂಗಳೂರಿಗೆ 110ಕಿ.ಮೀ ದೂರದಲ್ಲಿರುವ ಕುಕ್ಕೆಯ ಸುಬ್ರಮಣ್ಯ ದೇವಸ್ಥಾನಕ್ಕೆ ಆಗಮಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ನಕ್ಸಲರು ಶಾಂತಿ ಮಾತುಕತೆಗೆ ಮುಂದಾಗದಿದ್ದರೆ ಅವರ ದಾರಿಯಲ್ಲಿಯೇ ಪ್ರತಿಕ್ರಿಯಿಸುವುದಾಗಿ ಎಚ್ಚರಿಸಿದರು.

ಮಂಗಳೂರಿನಲ್ಲಿ 25ಕೋಟಿರೂ.ಗಳ ಓಎನ್‌ಜಿಸಿ ಯೋಜನೆಗೆ ಚಾಲನೆ ನೀಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.

ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ನಡೆದ ಸಮಾರಂಭದಲ್ಲಿ ಅವರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸುಬ್ರಮಣ್ಯ ಮಠದ ಶ್ರೀ ವಿದ್ಯಾತೀರ್ಥ ಸ್ವಾಮೀಜಿ ಹಾಜರಿದ್ದರು.

(ಪಿಟಿಐ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X