ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಪಾಲಿಗೂ ‘ಧರ್ಮ’ ಸರ್ಕಾರದ ಭಾಗ್ಯಜ್ಯೋತಿ

By Staff
|
Google Oneindia Kannada News

ರೈತರ ಪಾಲಿಗೂ ‘ಧರ್ಮ’ ಸರ್ಕಾರದ ಭಾಗ್ಯಜ್ಯೋತಿ
ರಾಜ್ಯದ 1.35ಲಕ್ಷ ಅಕ್ರಮ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ನಿರ್ಧಾರ

ಬೆಂಗಳೂರು : ಭಾಗ್ಯಜ್ಯೋತಿ ಮತ್ತು ಕುಟೀರಜ್ಯೋತಿ ಯೋಜನೆಗಳ ಫಲಾನುಭವಿಗಳು ಉಳಿಸಿಕೊಂಡಿದ್ದ 157.21ಕೋಟಿ ರೂ. ಬಾಕಿ ಹಣವನ್ನು ಮನ್ನಾ ಮಾಡಲು ರಾಜ್ಯಸರಕಾರ ನಿರ್ಧರಿಸಿದೆ.

ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಪರಿಣಾಮ ಹದಿನಾರು ಲಕ್ಷ ಮಂದಿಗೆ ಅನುಕೂಲವಾಗಲಿದೆ. ಅಲ್ಲದೇ ರೈತರ ಅಕ್ರಮ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಸರಕಾರ ಮುಂದಾಗಿದೆ.

ರಾಜ್ಯದಲ್ಲಿ 1.35ಲಕ್ಷ ಅಕ್ರಮ ಪಂಪ್‌ಸೆಟ್‌ಗಳಿದ್ದು, 10ಸಾವಿರ ರೂ. ದಂಡದೊಂದಿಗೆ ತಮ್ಮ ಅನಧಿಕೃತ ಪಂಪ್‌ಸೆಟ್‌ಗಳನ್ನು ರೈತರು ಏಪ್ರಿಲ್‌31ರೊಳಗೆ ಸಕ್ರಮಗೊಳಿಸಲು ಅವಕಾಶ ಕಲ್ಪಿಸಿದೆ. ಮೇ.1ರಿಂದ ಎಲ್ಲಾ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸುವ ಗುರಿಯನ್ನು ಹೊಂದಲಾಗಿದೆ.

(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X