ಶೇ.50ರಷ್ಟು ಮಹಿಳಾ ಮೀಸಲಾತಿ ಅಗತ್ಯ-ಸಿದ್ದರಾಮಯ್ಯ
ಶೇ.50ರಷ್ಟು
ಮಹಿಳಾ
ಮೀಸಲಾತಿ
ಅಗತ್ಯ-ಸಿದ್ದರಾಮಯ್ಯ
ಮಹಿಳಾ
ದಿನಾಚರಣೆಯ
ಸಮಾರಂಭದಲ್ಲಿ
ಕಾಳಜಿಯ
ಮಹಾಪೂರ
ನಗರದಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹೋರಾಟಕ್ಕೆ ಮಹಿಳೆಯರೊಂದಿಗೆ ಕೈಜೋಡಿಸುವುದಾಗಿ ಘೋಷಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂಸದ ಅನಂತಕುಮಾರ್ ಮಾತನಾಡಿ, ರಾಜ್ಯ ಸರಕಾರಕ್ಕೆ ಮಹಿಳೆಯರ ಬಗ್ಗೆ ನಿಜವಾದ ಕಾಳಜಿಯಿದ್ದರೆ, ಬಾಕಿ ಉಳಿದಿರುವ ಎರಡು ಸಚಿವ ಸ್ಧಾನಗಳನ್ನು ಮಹಿಳೆಯರಿಗೆ ನೀಡಲಿ ಎಂದು ಸವಾಲು ಹಾಕಿದರು.
ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ತಿನಲ್ಲಿ ಬಿಜೆಪಿ ಪೂರ್ಣ ಬೆಂಬಲ ನೀಡುವುದಾಗಿ ಅನಂತಕುಮಾರ್ ತಿಳಿಸಿದರು.
ಮತ್ತಷ್ಟು ಚೈತನ್ಯ : ಸ್ತ್ರೀಶಕ್ತಿ ಯೋಜನೆಗೆ ಬಜೆಟ್ನಲ್ಲಿ ಹೆಚ್ಚಿನ ಆದ್ಯತೆ ನೀಡುವುದಲ್ಲದೇ, ಸ್ತ್ರೀಶಕ್ತಿ ಸಂಘಗಳು ತಯಾರಿಸುವ ವಸ್ತುಗಳಿಗೆ ಮಾರುಕಟ್ಟೆ ಕಲ್ಪಿಸುವುದಾಗಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಭರವಸೆ ನೀಡಿದ್ದಾರೆ.
ಕೊಸರು : ಮಹಿಳಾ ಪರ ಕಾಳಜಿ, ಮಹಿಳಾ ದಿನಾಚರಣೆ ಸಮಾರಂಭಕ್ಕಷ್ಟೇ ಸೀಮಿತವೇ? ಅಥವಾ...
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು