ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬಂಗಾರಪ್ಪನವರ ಬಗ್ಗೆ ಕಾಂಗ್ರೆಸ್ಗೆ ಭಯವಿಲ್ಲ-ಧರಂ
ಬಂಗಾರಪ್ಪನವರ
ಬಗ್ಗೆ
ಕಾಂಗ್ರೆಸ್ಗೆ
ಭಯವಿಲ್ಲ-ಧರಂ
ಉತ್ತರ
ಕರ್ನಾಟಕದ
ಅಭಿವೃದ್ಧಿಗೆ
ಸರ್ಕಾರದಿಂದ
ಹೆಚ್ಚಿನ
ಆದ್ಯತೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜವಾದಿ ಪಕ್ಷ ಮತ್ತು ಬಿಜೆಪಿಯ ನಡುವೆ ಮತಗಳು ಹಂಚಿಕೆಯಾಗುತ್ತವೆ. ಆ ಪರಿಣಾಮ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದರು.
ಕಾಂಗ್ರೆಸ್ನಿಂದ ಬಿಜೆಪಿಗೆ, ಅಲ್ಲಿಂದ ಸಮಾಜವಾದಿ ಪಕ್ಷಕ್ಕೆ ನೆಗೆದಿರುವ ಬಂಗಾರಪ್ಪನವರ ಬಗ್ಗೆ ಕಾಂಗ್ರೆಸ್ ಪಕ್ಷ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ಪ್ರಾದೇಶಿಕ ಅಸಮಾನತೆ ಸರಿಪಡಿಸಲು ಡಾ.ನಂಜುಂಡಪ್ಪ ವರದಿಯನ್ನು ಅನುಷ್ಠಾನಗೊಳಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಈ ಸಲದ ಬಜೆಟ್ನಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ವಿವಿಧ ಯೋಜನೆಗಳ ಅನುಷ್ಠಾನಗೊಳಿಸಲಾಗಿದೆ ಎಂದರು.
ಸಮ್ಮಿಶ್ರ ಸರ್ಕಾರದ ಹತ್ತು ತಿಂಗಳ ಸಾಧನೆ ಬಿಂಬಿಸುವ ಕಾರ್ಯಕ್ರಮವನ್ನು ಸದ್ಯದಲ್ಲಿಯೇ ಹಮ್ಮಿಕೊಳ್ಳುವುದಾಗಿ ಧರ್ಮಸಿಂಗ್ ಹೇಳಿದರು.
(ಪಿಟಿಐ)
ಮುಖಪುಟ / ಧರ್ಮ-ಕಾರಣ
Comments
Story first published: Wednesday, March 16, 2005, 23:53 [IST]