ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಾ.ಜಿ.ಎಸ್‌.ಶಿವರುದ್ರಪ್ಪ ಅವರಿಗೆ ಕುವೆಂಪು ಪ್ರಶಸ್ತಿ

By Staff
|
Google Oneindia Kannada News

ಡಾ.ಜಿ.ಎಸ್‌.ಶಿವರುದ್ರಪ್ಪ ಅವರಿಗೆ ಕುವೆಂಪು ಪ್ರಶಸ್ತಿ
ಹಿರಿಯ ಕವಿಗೆ ಕುವೆಂಪು ಕಲಾನಿಕೇತನದಿಂದ ಗೌರವ ಸಂದಾಯ

ಬೆಂಗಳೂರು :ಬೆಂಗಳೂರು : ಕುವೆಂಪು ಕಲಾನಿಕೇತನ ಸಂಸ್ಥೆಯ ಪ್ರಸಕ್ತ ಸಾಲಿನ ರಾಷ್ಟ್ರಕವಿ ಕುವೆಂಪು ಪ್ರಶಸ್ತಿಗೆ ಸಾಹಿತಿ ಪ್ರೊ.ಜಿ.ಎಸ್‌.ಶಿವರುದ್ರಪ್ಪ ಆಯ್ಕೆಯಾಗಿದ್ದಾರೆ.

ಸಾಹಿತಿಗಳಾದ ಡಾ. ದೇ. ಜವರೇಗೌಡ, ಪ್ರೊ.ಕೆ. ಎಸ್‌. ನಿಸಾರ್‌ ಅಹಮದ್‌ ಹಾಗೂ ಶಾಸಕ ವಿ.ಸೋಮಣ್ಣ ನೇತೃತ್ವದ ಆಯ್ಕೆ ಸಮಿತಿ ಶಿವರುದ್ರಪ್ಪ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಇಪ್ಪತ್ತೆೈದು ಸಾವಿರ ನಗದು, ಬೆಳ್ಳಿಪದಕವನ್ನು ಪ್ರಶಸ್ತಿ ಒಳಗೊಂಡಿದ್ದು, ಜೂನ್‌ ತಿಂಗಳಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಿ.ಪ್ರಕಾಶ್‌ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X