ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಪ್ರೊ.ಜಿ.ವೆಂಕಟಸುಬ್ಬಯ್ಯ ಅವರಿಗೆ ಮಾಸ್ತಿ ಪ್ರಶಸ್ತಿಯ ಗರಿ
ಪ್ರೊ.ಜಿ.ವೆಂಕಟಸುಬ್ಬಯ್ಯ
ಅವರಿಗೆ
ಮಾಸ್ತಿ
ಪ್ರಶಸ್ತಿಯ
ಗರಿ
ಜೂನ್.19ರಂದು
ಪ್ರಶಸ್ತಿ
ವಿತರಣೆ
-ಮಾವಿನಕೆರೆ
ರಂಗನಾಥ್
ಸಾಹಿತಿ ಮಾವಿನಕೆರೆ ರಂಗನಾಥ್ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿ ವೆಂಕಟಸುಬ್ಬಯ್ಯ ಅವರ ಸೇವೆಯನ್ನು ಗುರ್ತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರಶಸ್ತಿಯು 25 ಸಾವಿರ ನಗದು ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ. ಜೂನ್ 19ರಂದು ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ.
ಕನ್ನಡ ಉಪನ್ಯಾಸಕರಾಗಿ, ಪ್ರಾಧ್ಯಾಪಕರಾಗಿ ಹಾಗೂ ಪ್ರಾಂಶುಪಾಲರಾಗಿ ಶಿಕ್ಷಣ ಕ್ಷೇತ್ರದಲ್ಲಿ 45 ವರ್ಷಗಳಷ್ಟು ಸುದೀರ್ಘ ಸೇವೆ ಸಲ್ಲಿಸಿರುವ ವೆಂಕಟಸುಬ್ಬಯ್ಯ, ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆ ಬಗ್ಗೆ ಜನರಿಗೆ ತಿಳಿವಳಿಕೆ ಮೂಡಿಸುವಲ್ಲಿ ಶ್ರಮಿಸುತ್ತಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
Comments
Story first published: Tuesday, April 26, 2005, 23:53 [IST]