ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜ್ಯೋತಿ ಪ್ರಕಾಶ್‌ ಮಿರ್ಜಿಗೆ ‘ಅಲ್ಲಮಶ್ರೀ ಪ್ರಶಸ್ತಿ’

By Staff
|
Google Oneindia Kannada News

ಜ್ಯೋತಿ ಪ್ರಕಾಶ್‌ ಮಿರ್ಜಿಗೆ ‘ಅಲ್ಲಮಶ್ರೀ ಪ್ರಶಸ್ತಿ’
ಜೂ.14ರಂದು ಬೆಂಗಳೂರಿನಲ್ಲಿ ನಡೆಯಲಿರುವ ವಿಶ್ವಶಾಂತಿ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ

ಬೆಂಗಳೂರು : ಹೆಚ್ಚುವರಿ ಪೊಲೀಸ್‌ ಆಯುಕ್ತ ಬಿ.ಜಿ. ಜ್ಯೋತಿಪ್ರಕಾಶ್‌ಮಿರ್ಜಿ ಅವರಿಗೆ ‘ಅಲ್ಲಮ ಶ್ರೀ’ ಪ್ರಶಸ್ತಿ ಸಂದಿದೆ.

ವೀರಪ್ಪನ್‌ವಿರುದ್ಧ ನಡೆದ ಕಾರ್ಯಚರಣೆಯಲ್ಲಿ ಅಪ್ರತಿಮ ಸಾಹಸ ಪ್ರದರ್ಶಿಸಿದ ಮಿರ್ಜಿಯವರಿಗೆ ಬೆಂಗಳೂರಿನ ಶ್ರೀ ಕೊಳದ ಮಠ ಈ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.

ನಗರದಲ್ಲಿ ಜೂನ್‌ 14ರಂದು ಆಯೋಜಿಸಲಾಗಿರುವ 25ನೇ ವಿಶ್ವಶಾಂತಿ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ವಿತರಿಸುವುದಾಗಿ ಡಾ.ಶಾಂತವೀರ ಸ್ವಾಮೀಜಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪ್ರಶಸ್ತಿ ಹತ್ತು ಸಾವಿರ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X