ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಉಗ್ರ ಹೋರಾಟ : ಲಾರಿ ಮಾಲೀಕರ ಎಚ್ಚರಿಕೆ
ಉಗ್ರ
ಹೋರಾಟ
:
ಲಾರಿ
ಮಾಲೀಕರ
ಎಚ್ಚರಿಕೆ
ಶೀಘ್ರವೇ
ಸರ್ಕಾರವು
ಮಧ್ಯೆ
ಪ್ರವೇಶಿಸಿ
ಸಮಸ್ಯೆ
ಇತ್ಯರ್ಥಪಡಿಸಲು
ಒತ್ತಾಯ.
ಮುಷ್ಕರ 15ನೇ ದಿನಕ್ಕೆ ಕಾಲಿಟ್ಟಿದ್ದರೂ ಒಕ್ಕೂಟದ ಬೇಡಿಕೆಗಳನ್ನು ಕಡೆಗಣಿಸಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕ ಯೋಗೇಂದ್ರ ತ್ರಿಪಾಠಿ ಅವರೊಂದಿಗೆ ನಡೆಸಿದ ಮಾತುಕತೆಯೂ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯೇ ಅಂತಿಮ ಅಸ್ತ್ರವಾಗಿದೆ ಎಂದು ಶನಿವಾರ ಒಕ್ಕೂಟದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ತಿಳಿಸಿದರು.
ಸರ್ಕಾರ ಕೂಡಲೇ ಮಧ್ಯೆ ಪ್ರವೇಶಿಸಿ ಸಮಸ್ಯೆಯನ್ನು ಇತ್ಯರ್ಥಗೊಳಿಸಬೇಕು. ಇಲ್ಲದಿದ್ದಲ್ಲಿ ಉಗ್ರರೂಪದ ಪ್ರತಿಭಟನೆ ನಡೆಸಬೇಕಾಗುತ್ತದೆ. ಈ ಕುರಿತು ಸಂಘದ ಸಭೆ ತೀರ್ಮಾನ ತೆಗೆದುಕೊಂಡಿದೆ ಎಂದು ಅವರು ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ವಾಟ್ಸ್ ಹಾಟ್
Comments
Story first published: Sunday, July 3, 2005, 23:53 [IST]