ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಚಿನ್ನಪ್ಪ ಗೌಡ, ಜಯಶೀಲಗೆ ತುಳು ಅಕಾಡೆಮಿ ಪ್ರಶಸ್ತಿ
ಚಿನ್ನಪ್ಪ
ಗೌಡ,
ಜಯಶೀಲಗೆ
ತುಳು
ಅಕಾಡೆಮಿ
ಪ್ರಶಸ್ತಿ
ಸೆಪ್ಟೆಂಬರ್
11ರಂದು
ರವೀಂದ್ರ
ಕಲಾಕ್ಷೇತ್ರದಲ್ಲಿ
ಪ್ರಶಸ್ತಿ
ಪ್ರದಾನ
ತುಳು ಸಾಹಿತ್ಯ ಮತ್ತು ಸಂಶೋಧನೆ ವಿಭಾಗದಲ್ಲಿ ಆಯ್ಕೆಗೊಂಡಿರುವ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಸ್ನಾತಕೋತ್ತರ ಅಧ್ಯಯನ ಕೇಂದ್ರ ಪ್ರಾಧ್ಯಾಪಕರಾಗಿರುವ ಚಿನ್ನಪ್ಪ ಗೌಡ, ಭೂತಾರಾಧನೆ ಕೆಲವು ಅಧ್ಯಯನಗಳು, ಜಾಲಾಟ, ಸಂಸ್ಕೃತಿ ಸಿರಿ, ರತ್ನಮಾನಸ ಸೇರಿದಂತೆ 20ಕ್ಕೂ ಅಧಿಕ ಪುಸ್ತಕಗಳನ್ನು ರಚಿಸಿದ್ದಾರೆ.
ತುಳು ರಂಗಭೂಮಿ ಮತ್ತು ಸಿನಿಮಾ ವಿಭಾಗದ ಪ್ರಶಸ್ತಿಗೆ ಆಯ್ಕೆಯಾಗಿರುವ ಶ್ರೀಮತಿ ಜಯಶೀಲ ಅವರು, 1972ರಿಂದ ರಂಗಭೂಮಿ ನಟಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿರುವ ಲೋಕಯ ಪಂಬದ ಅವರು, ಭೂತಕಟ್ಟುವ ಕಾಯಕದಲ್ಲಿ ಗುರ್ತಿಸಿಕೊಂಡಿದ್ದಾರೆ.
ಪ್ರಶಸ್ತಿ
ಪ್ರದಾನ
ಸಮಾರಂಭವು
ಸೆಪ್ಟೆಂಬರ್
11ರಂದು
ಬೆಂಗಳೂರಿನ
ರವೀಂದ್ರ
ಕಲಾಕ್ಷೇತ್ರದಲ್ಲಿ
ನಡೆಯಲಿದೆ.
(ಇನ್ಫೋ
ವಾರ್ತೆ)
ಮುಖಪುಟ / ವಾರ್ತೆಗಳು
Comments
Story first published: Tuesday, July 12, 2005, 23:53 [IST]