ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

447ಉಪನ್ಯಾಸಕರಿಗೆ ಸರ್ಕಾರದಿಂದ ಉದ್ಯೋಗದಾನ

By Staff
|
Google Oneindia Kannada News

447ಉಪನ್ಯಾಸಕರಿಗೆ ಸರ್ಕಾರದಿಂದ ಉದ್ಯೋಗದಾನ
ಕೆಎಟಿ ಮುಂದಿನ ಆದೇಶದವರೆಗೆ ಅರೆಕಾಲಿಕ ಉಪನ್ಯಾಕರಿಗೆ ಸರ್ಕಾರದ ರಕ್ಷೆ

ಬೆಂಗಳೂರು : ಅರೆಕಾಲಿಕ ಉಪನ್ಯಾಸಕರನ್ನು ಸೇವೆಯಿಂದ ಕೈಬಿಡುವ ಆದೇಶವನ್ನು ಸರ್ಕಾರ ಹಿಂಪಡೆಯುವ ಮೂಲಕ, ವಿಧಾನ ಪರಿಷತ್ತಿನಲ್ಲಿ ಕಳೆದ ಒಂದು ವಾರದಿಂದ ಕಲಾಪಕ್ಕೆ ಎದುರಾಗಿದ್ದ ಅಡ್ಡಿ ನಿವಾರಣೆಯಾಗಿದೆ.

ಸರ್ಕಾರದ ನಿರ್ಧಾರದಿಂದಾಗಿ ಎನ್‌ಇಟಿ ಅರ್ಹತಾ ಪರೀಕ್ಷೆ ತೇರ್ಗಡೆ ಹೊಂದದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 447ಉಪನ್ಯಾಸಕರು ನಿರಾಳದಿಂದ ಉಸಿರುಬಿಟ್ಟಿದ್ದಾರೆ.

ಮೂರು ವರ್ಷದೊಳಗೆ ಅರ್ಹತಾ ಪರೀಕ್ಷೆ ತೇರ್ಗಡೆ ಹೊಂದದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಉಪನ್ಯಾಸಕರನ್ನು ಸೇವೆಯಿಂದ ಕೈಬಿಡುವಂತೆ ಕಾಲೇಜು ಶಿಕ್ಷಣ ಆಯುಕ್ತರು ಹೊರಡಿಸಿರುವ ಆದೇಶವನ್ನು ಹಿಂದೆಗೆದುಕೊಳ್ಳಲಾಗಿದೆ. ಅರೆಕಾಲಿಕ ಉಪನ್ಯಾಸಕರ ಸೇವೆ ಮುಂದುವರೆಯಲಿದೆ. ಆದರೆ, ಈ ಆದೇಶವು ಕೆಎಟಿ ಯ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ಸರ್ಕಾರ ತಿಳಿಸಿದೆ.

(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X