ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ನಿರುದ್ಯೋಗಿಗಳಿಗೆ 500ರೂ. ಭತ್ಯೆಗಾಗಿ ಸಭಾತ್ಯಾಗ
ನಿರುದ್ಯೋಗಿಗಳಿಗೆ
500ರೂ.
ಭತ್ಯೆಗಾಗಿ
ಸಭಾತ್ಯಾಗ
ಕಾಂಗ್ರೆಸ್ನ
ಹುಸಿ
ಘೋಷಣೆಗಳಿಗೆ
ಪ್ರತಿಪಕ್ಷದಿಂದ
ಖಂಡನೆ
ಪ್ರಶ್ನೋತ್ತರ ಅವಧಿಯಲ್ಲಿ ಪ್ರತಿಪಕ್ಷದ ಮುಖಂಡ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಅಧಿಕಾರ ಪಡೆದ ಕೇವಲ 24ಗಂಟೆಗಳಲ್ಲಿ ನಿರುದ್ಯೋಗಿಗಳಿಗೆ ಭತ್ಯೆ ನೀಡಲು ಕ್ರಮಕೈಗೊಳ್ಳುವುದಾಗಿ ಕಾಂಗ್ರೆಸ್ ಪಕ್ಷ ಘೋಷಿಸಿತ್ತು. ಈ ನಿಟ್ಟಿನಲ್ಲಿ ಗಮನಹರಿಸದಿರಲು ಸೂಕ್ತ ಕಾರಣ ನೀಡಬೇಕು ಎಂದು ಒತ್ತಾಯಿಸಿದರು.
ಈ ಬಗ್ಗೆ ಮುಂದಿನ ಹಣಕಾಸು ವರ್ಷದಲ್ಲಿ ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ನೀಡಿದ ಭರವಸೆಯಿಂದ ತೃಪ್ತರಾಗದ ಪ್ರತಿಪಕ್ಷಗಳು ಸಭಾತ್ಯಾಗ ಮಾಡಿ, ಹುಸಿ ಭರವಸೆಗಳ ಮೂಲಕ ಅಧಿಕಾರ ಹಿಡಿದ ಕಾಂಗ್ರೆಸ್ ಧೋರಣೆಯನ್ನು ಖಂಡಿಸಿವೆ.
(ಏಜನ್ಸೀಸ್)
ಮುಖಪುಟ / ಧರ್ಮ-ಕಾರಣ
Comments
Story first published: Tuesday, August 2, 2005, 23:53 [IST]