ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಯ ರಾಮಚಂದ್ರ ವೀರಪ್ಪ ಅವರ ಪುತ್ರ ಜೆಡಿಎಸ್‌ಗೆ

By Staff
|
Google Oneindia Kannada News

ಬಿಜೆಪಿಯ ರಾಮಚಂದ್ರ ವೀರಪ್ಪ ಅವರ ಪುತ್ರ ಜೆಡಿಎಸ್‌ಗೆ
ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಬಲಪಡೆಯುವುದೇ?

ಬೀದರ್‌ : ಮಾಜಿ ಸಂಸದ ರಾಮಚಂದ್ರ ವೀರಪ್ಪ ಅವರ ಪುತ್ರ ಪರಮೇಶ್ವರ್‌ ಆರ್ಯ ಅವರು ಜಾತ್ಯತೀತ ಜನತಾದಳವನ್ನು ಪ್ರವೇಶಿಸಿದ್ದಾರೆ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ವಕ್ಫ್‌ ಮತ್ತು ಪಶು ಸಂಗೋಪನಾ ಸಚಿವ ಮಿರಾಜುದ್ದೀನ್‌ ಪಾಟೀಲ್‌ ಈ ಸಂದರ್ಭದಲ್ಲಿ ಹಾಜರಿದ್ದರು. ಆರ್ಯ ಅವರ ಸೇರ್ಪಡೆಯಿಂದ ಜೆಡಿಎಸ್‌ ಈ ಭಾಗದಲ್ಲಿ ಬಲಹೊಂದುವುದೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿದೆ.

ಬಿಜೆಪಿಯ ಹಿರಿಯ ನಾಯಕರನ್ನು ಮಾಧ್ಯಮದ ಮೂಲಕ ಅವಹೇಳನ ಮಾಡಿದ ಆರೋಪದ ಮೇಲೆ ಆರ್ಯ ಅವರನ್ನು ಬಿಜೆಪಿ ಈ ಹಿಂದೆ ಉಚ್ಚಾಟಿಸಿತ್ತು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X