ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಖುರಾನಾ ಉಚ್ಚಾಟನೆಗೆ ಬಿಜೆಪಿ ಶಿಸ್ತು ಸಮಿತಿ ಶಿಫಾರಸು
ಖುರಾನಾ
ಉಚ್ಚಾಟನೆಗೆ
ಬಿಜೆಪಿ
ಶಿಸ್ತು
ಸಮಿತಿ
ಶಿಫಾರಸು
ಸಿಡಿದೆದ್ದ
ಖುರಾನಾ,
ಹೊರಹಾಕಲು
ತಯಾರೀನಾ...?
ಈ ಕುರಿತು ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ರಾಮ್ ನಾಯಕ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಖುರಾನಾ ವಿರುದ್ಧದ ಅಶಿಸ್ತಿನ ಆರೋಪಗಳ ಬಗ್ಗೆ, ಸುಮಾರು ಎರಡು ಗಂಟೆಗಳ ಕಾಲ ಚರ್ಚಿಸಿದ ಬಳಿಕ, ಸಮಿತಿ ಈ ಒಮ್ಮತದ ನಿರ್ಧಾರಕ್ಕೆ ಬಂದಿದೆ ಎಂದು ಅವರು ತಿಳಿಸಿದರು.
ಪಕ್ಷದ ಅಧ್ಯಕ್ಷ ಲಾಲ್ಕೃಷ್ಣ ಆಡ್ವಾಣಿ ನೇತೃತ್ವದಲ್ಲಿ ಕೆಲಸ ಮಾಡಲು ಆಗುವುದಿಲ್ಲ. ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ, ಖುರಾನಾ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಆ ಹಿನ್ನೆಲೆಯಲ್ಲಿ ಆಗಸ್ಟ್ 20ರಂದು ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
Comments
Story first published: Thursday, September 8, 2005, 23:53 [IST]