ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಅ.2ರಿಂದ ಸರ್ಕಾರಿ ಶಾಲೆಗಳಲ್ಲಿ ‘ಸುವರ್ಣ ಜಲ’
ಅ.2ರಿಂದ
ಸರ್ಕಾರಿ
ಶಾಲೆಗಳಲ್ಲಿ
‘ಸುವರ್ಣ
ಜಲ’
ರಾಜ್ಯದ
60ಸಾವಿರ
ಹಳ್ಳಿಗಳಲ್ಲಿ
ನೀರಿನ
ಸಮಸ್ಯೆ
-ಬಿ.ಸತ್ಯನಾರಾಯಣ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 23,683 ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ. ಪ್ರತಿ ಶಾಲೆಯಲ್ಲಿ 30 ಸಾವಿರ ರೂ. ವೆಚ್ಚದಲ್ಲಿ ನೀರು ಕೊಯ್ಲಿನ ಘಟಕ ಸ್ಥಾಪನೆ ಮಾಡುವುದಾಗಿ ಹೇಳಿದರು.
ಪ್ರತಿ ತಾಲೂಕಿನಲ್ಲಿ ಒಂದು ಗ್ರಾಮವನ್ನು ಆಯ್ಕೆ ಮಾಡಿ, ಮಳೆ ನೀರಿನ ಸಂಗ್ರಹಕ್ಕೆ ಆಸಕ್ತಿವಹಿಸುವ ಕುಟುಂಬದವರಿಗೆ ಪ್ರೋತ್ಸಾಹ ಧನ ನೀಡುವ ಯೋಜನೆ ಸದ್ಯದಲ್ಲಿಯೇ ಅನುಷ್ಠಾನಗೊಳ್ಳಲಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದರೂ ರಾಜ್ಯದ 60 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದರು.
(ಇನ್ಫೋ ವಾರ್ತೆ)
ಮುಖಪುಟ / ಧರ್ಮ-ಕಾರಣ
Comments
Story first published: Wednesday, September 14, 2005, 23:53 [IST]