ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸೆ.21ರಂದು ಸರ್ಕಾರಿ ಕಚೇರಿಗಳಲ್ಲಿ ಬಿಕೋ ಪರಿಸ್ಥಿತಿ
ಸೆ.21ರಂದು
ಸರ್ಕಾರಿ
ಕಚೇರಿಗಳಲ್ಲಿ
ಬಿಕೋ
ಪರಿಸ್ಥಿತಿ
ಸಿಪ್ಪೇಗೌಡ
ವಜಾ
ಆದೇಶದ
ಪುನರ್
ಪರಿಶೀಲನೆಗೆ
ಮನವಿ
-ಎಚ್.ಎನ್.
ಶೇಷೇಗೌಡ
ಸೆ.21ರಂದು ಸಾಮೂಹಿಕ ರಜೆ ಹಾಕುವ ಮೂಲಕ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಲು, ರಾಜ್ಯ ಸರ್ಕಾರಿ ನೌಕರರ ಸಂಘ ನಿರ್ಧರಿಸಿದೆ ಎಂದು ಸಂಘದ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಚ್.ಎನ್.ಶೇಷೇಗೌಡ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಸಂಘದ ಅಧ್ಯಕ್ಷರಾಗಿದ್ದ ಕೆ. ಸಿಪ್ಪೇಗೌಡ ಅವರನ್ನು ಸೇವೆಯಿಂದ ವಜಾಗೊಳಿಸಿರುವ ಆದೇಶವನ್ನು ಪುನರ್ಪರಿಶೀಲಿಸುವಂತೆ, ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗೆ ಮನವಿ ಸಲ್ಲಿಸುವುದಾಗಿ ಶೇಷೇಗೌಡ ತಿಳಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
Comments
Story first published: Thursday, September 15, 2005, 23:53 [IST]