ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆ.21ರಂದು ಸರ್ಕಾರಿ ಕಚೇರಿಗಳಲ್ಲಿ ಬಿಕೋ ಪರಿಸ್ಥಿತಿ

By Staff
|
Google Oneindia Kannada News

ಸೆ.21ರಂದು ಸರ್ಕಾರಿ ಕಚೇರಿಗಳಲ್ಲಿ ಬಿಕೋ ಪರಿಸ್ಥಿತಿ
ಸಿಪ್ಪೇಗೌಡ ವಜಾ ಆದೇಶದ ಪುನರ್‌ ಪರಿಶೀಲನೆಗೆ ಮನವಿ -ಎಚ್‌.ಎನ್‌. ಶೇಷೇಗೌಡ

ಬೆಂಗಳೂರು : ಸಕಾರಣ ನೀಡದೇ ಹೈಕೋರ್ಟ್‌ ಆದೇಶದ ಮೇರೆಗೆ ಕೆ.ಸಿಪ್ಪೇಗೌಡ ಅವರನ್ನು ವಜಾಪಡಿಸಿರುವ ರಾಜ್ಯ ಸರ್ಕಾರದ ಧೋರಣೆಯನ್ನು ಸರ್ಕಾರಿ ನೌಕರರು ವಿರೋಧಿಸಿದ್ದಾರೆ.

ಸೆ.21ರಂದು ಸಾಮೂಹಿಕ ರಜೆ ಹಾಕುವ ಮೂಲಕ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಲು, ರಾಜ್ಯ ಸರ್ಕಾರಿ ನೌಕರರ ಸಂಘ ನಿರ್ಧರಿಸಿದೆ ಎಂದು ಸಂಘದ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಚ್‌.ಎನ್‌.ಶೇಷೇಗೌಡ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸಂಘದ ಅಧ್ಯಕ್ಷರಾಗಿದ್ದ ಕೆ. ಸಿಪ್ಪೇಗೌಡ ಅವರನ್ನು ಸೇವೆಯಿಂದ ವಜಾಗೊಳಿಸಿರುವ ಆದೇಶವನ್ನು ಪುನರ್‌ಪರಿಶೀಲಿಸುವಂತೆ, ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗೆ ಮನವಿ ಸಲ್ಲಿಸುವುದಾಗಿ ಶೇಷೇಗೌಡ ತಿಳಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X