ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮತ್ತೆ ಮುಂದೂಡಲ್ಪಟ್ಟ ಬೀದರ್ ಸಾಹಿತ್ಯ ಸಮ್ಮೇಳನ
ಮತ್ತೆ
ಮುಂದೂಡಲ್ಪಟ್ಟ
ಬೀದರ್
ಸಾಹಿತ್ಯ
ಸಮ್ಮೇಳನ
ಜನವರಿ
27ರಿಂದ
29ರವರೆಗೆ
ನಡೆಸಲು
ತೀರ್ಮಾನ
ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿರುವ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಗುರುಪಾದಪ್ಪ ನಾಗಮಾರಪಳ್ಳಿ, ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು ಎಂದು ಹೇಳಿದರು.
ಈ ಸಮ್ಮೇಳನ ಸತತ ಎರಡನೇ ಬಾರಿಗೆ ಮುಂದೂಡಿಕೆಗೆ ಒಳಗಾಗುತ್ತಿದೆ. ಮೇ 6ರಿಂದ 8ರವರೆಗೆ ನಡೆಯಬೇಕಿದ್ದ ಇದು ಸಿದ್ಧತೆ ಹಾಗೂ ಸರ್ಕಾರಿ ಅನುದಾನದ ಕೊರತೆಯಿಂದ ಮುಂದೂಡಲ್ಪಟ್ಟಿತ್ತು. ಆನಂತರ ಅನುದಾನ ಬಿಡುಗಡೆಯಾದ ಹಿನ್ನೆಲೆಯಲ್ಲಿ ನವೆಂಬರ್ 18ರಿಂದ 20ರವರೆಗೆ ನಡೆಸಲು ನಿರ್ಧರಿಸಲಾಗಿತ್ತು. ಇದೀಗ ಚುನಾವಣೆಯ ಕಾರಣ ಎದುರಾಗಿದ್ದರಿಂದ ಮತ್ತೆ ಮುಂದೂಡಲ್ಪಟ್ಟಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
Comments
Story first published: Tuesday, October 18, 2005, 23:53 [IST]