ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರದ ದ್ವಂದ್ವ ನೀತಿ : ಈರುಳ್ಳಿ ರೈತರ ಕಣ್ಣಲ್ಲಿ ನೀರು

By Staff
|
Google Oneindia Kannada News

ಸರ್ಕಾರದ ದ್ವಂದ್ವ ನೀತಿ : ಈರುಳ್ಳಿ ರೈತರ ಕಣ್ಣಲ್ಲಿ ನೀರು
ಬೆಂಬಲ ಬೆಲೆ ಘೋಷಣೆಯಲ್ಲಿ ಮೀನಾಮೇಷ ಎಣಿಸುತ್ತಿರುವ ಸರ್ಕಾರ

ಬೆಂಗಳೂರು : ಬೆಲೆ ಹೆಚ್ಚಳದಿಂದ ಗ್ರಾಹಕರ ಕಣ್ಣಲ್ಲಿ ಕಣ್ಣೀರು ತರಿಸಿದ್ದ ಈರುಳ್ಳಿ, ಈಗ ರೈತರ ಕಣ್ಣಲ್ಲೂ ಕಣ್ಣೀರು ತರಿಸಿದೆ.

ಮಹಾಮಳೆಯ ಪರಿಣಾಮ ಈರುಳ್ಳಿ ಬೆಲೆ ಕುಸಿತ ಸಂಭವಿಸಿದೆ. ಈ ನಿಟ್ಟಿನಲ್ಲಿ ಮಧ್ಯೆ ಪ್ರವೇಶಿಸಿ ಈರುಳ್ಳಿಗೆ ಬೆಂಬಲ ಬೆಲೆ ಘೋಷಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಗೊಂದಲದ ಧೋರಣೆಯನ್ನು ಅನುಸರಿಸಿದೆ.

ತೋಟಗಾರಿಕಾ ಸಚಿವ ಆಲಂಗೂರು ಶ್ರೀನಿವಾಸ್‌, ಬೆಂಬಲ ಬೆಲೆಯಲ್ಲಿ ಈರುಳ್ಳಿ ಖರೀದಿ ಮಾಡುವುದಾಗಿ ಒಂದೆಡೆ ಹೇಳಿದ್ದಾರೆ. ಮತ್ತೊಂದೆಡೆ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯಾಬ್ಬರು, ಈ ವಿಚಾರವಾಗಿ ಮುಂದಿನ ಎರಡು ಮೂರು ದಿನಗಳಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ.

ದ್ವಂದ್ವ ಮತ್ತು ಗೊಂದಲದ ಹೇಳಿಕೆಗಳಿಂದ ರೈತರು ಕಂಗಾಲಾಗಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X