ಬೆಳಗಾವಿ/ಗುಲ್ಬರ್ಗದಲ್ಲಿ ವಿಧಾನ ಮಂಡಲದಅಧಿವೇಶನ
ಬೆಳಗಾವಿ/ಗುಲ್ಬರ್ಗದಲ್ಲಿ ವಿಧಾನ ಮಂಡಲದಅಧಿವೇಶನ
ಉತ್ತರ ಕರ್ನಾಟಕದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನ -ಎಚ್.ಕೆ.ಪಾಟೀಲ್
ಈ ಹಿನ್ನೆಲೆಯಲ್ಲಿ ಅಧಿವೇಶನಕ್ಕೆ ಪೂರಕವಾಗುವಂತೆ ಲಭ್ಯವಿರುವ ಮೂಲಸೌಕರ್ಯಗಳ ಬಗ್ಗೆ ಅಧ್ಯಯನ ನಡೆಸಲು ಸರ್ಕಾರ, ಅಧಿಕಾರಿಗಳ ಸಮಿತಿ ರಚಿಸಿದೆ. ಸಮಿತಿ ಜ.14ರೊಳಗೆ ಸಮಿತಿ ವರದಿ ಸಲ್ಲಿಸಲಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು, ಪ್ರಾದೇಶಿಕ ಅಸಮಾನತೆ ದೂರ ಮಾಡುವ ನಿಟ್ಟಿನಲ್ಲಿ ಇದೊಂದು ಪುಟ್ಟ ಪ್ರಯತ್ನ. ಅಧಿವೇಶನದಲ್ಲಿ ಉತ್ತರ ಕರ್ನಾಟಕ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.
(ಇನ್ಫೋ ವಾರ್ತೆ)
ಮುಖಪುಟ / ಧರ್ಮ-ಕಾರಣ












Click it and Unblock the Notifications