ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ಮಾಧ್ಯಮದಲ್ಲಿ ಎಂಬಿಬಿಎಸ್‌, ಬಿಇ : ‘ಧರ್ಮ’ ಚಿಂತನೆ

By Staff
|
Google Oneindia Kannada News

ಕನ್ನಡ ಮಾಧ್ಯಮದಲ್ಲಿ ಎಂಬಿಬಿಎಸ್‌, ಬಿಇ : ‘ಧರ್ಮ’ ಚಿಂತನೆ
ಬೆಂಗಳೂರು ವೈದ್ಯಕೀಯ ಕಾಲೇಜಿಗೆ ಈಗ ಸುವರ್ಣ ಸಂಭ್ರಮ

ಬೆಂಗಳೂರು : ರಾಜ್ಯದಲ್ಲಿ ಕನ್ನಡ ಮಾಧ್ಯಮದಲ್ಲಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್‌ ಕಾಲೇಜುಗಳನ್ನು ಆರಂಭಿಸಲು, ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಎನ್‌.ಧರ್ಮಸಿಂಗ್‌ ಹೇಳಿದರು.

ಬೆಂಗಳೂರು ವೈದ್ಯಕೀಯ ಕಾಲೇಜಿನ ಸುವರ್ಣಮಹೋತ್ಸವದ ಸಮಾರಂಭದಲ್ಲಿ ಅವರು ಮಾತನಾಡುತ್ತ, ಸುವರ್ಣ ಕರ್ನಾಟಕ ವರ್ಷಾಚರಣೆಯ ಸಂದರ್ಭದಲ್ಲಿ ಉನ್ನತ ವಿದ್ಯಾಭ್ಯಾಸವನ್ನು ಕನ್ನಡೀಕರಣಗೊಳಿಸಲು ಸರ್ಕಾರ ಆಸಕ್ತಿ ತಾಳಿದೆ ಎಂದರು.

ಬಿಎಂಸಿಯ ಹಳೇ ವಿದ್ಯಾರ್ಥಿಗಳು, ವಿದ್ಯಾಲಯಕ್ಕೆ ಇ-ಲೈಬ್ರರಿ ಮತ್ತು ವಿಚಾರ ಸಂಕಿರಣ ಭವನವನ್ನು ಕಾಣಿಕೆಯಾಗಿ ಅರ್ಪಿಸಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X