ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಜ.27ರಂದು ‘ಧರ್ಮ’ ಸರ್ಕಾರದ ಭವಿಷ್ಯ ನಿರ್ಧಾರ
ಜ.27ರಂದು
‘ಧರ್ಮ’
ಸರ್ಕಾರದ
ಭವಿಷ್ಯ
ನಿರ್ಧಾರ
ಕುದುರೆ
ವ್ಯಾಪಾರಕ್ಕೆ
ಕಾಂಗ್ರೆಸ್
ಯತ್ನ,
ಅಂತಿಮ
ವಿಜಯ
ಬಿಜೆಪಿಗೆ
-ವೆಂಕಯ್ಯನಾಯ್ಡು
ರಾಜ್ಯಪಾಲರು ಗುರುವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕುಮಾರಸ್ವಾಮಿ ಬಣ ಬೆಂಬಲ ಹಿಂತೆಗೆದುಕೊಂಡಿದ್ದರೂ, ಬಹುಮತ ಸಾಬೀತು ಪಡಿಸುವುದಾಗಿ ಮುಖ್ಯಮಂತ್ರಿ ಧರ್ಮಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಪ್ರತಿಕ್ರಿಯೆ : ಸಮರದಲ್ಲಿ ಸೋಲುವ ಬಗೆಗೆ ಗೊತ್ತಿದ್ದರೂ ಕಾಂಗ್ರೆಸ್ ಅನಗತ್ಯ ಪ್ರಯತ್ನ ಮಾಡುತ್ತಿದೆ. ಕುದುರೆ ವ್ಯಾಪಾರ ನಡೆಯುವ ಸಾಧ್ಯತೆಗಳಿವೆ. ಆದರೂ ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದ ಮೈತ್ರಿಕೂಟ ಅಸ್ತಿತ್ವಕ್ಕೆ ಬರುವುದು ಖಚಿತ ಎಂದು ಬಿಜೆಪಿ ಮುಖಂಡ ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ.
(ಪಿಟಿಐ)
ಮುಖಪುಟ / ಧರ್ಮ-ಕಾರಣ
Comments
Story first published: Thursday, January 19, 2006, 23:53 [IST]