ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಟಿಯು ಪ್ರಶ್ನೆ ಪತ್ರಿಕೆ ಹಗರಣದಲ್ಲಿ ಮೂವರ ಬಂಧನ

By Staff
|
Google Oneindia Kannada News

ವಿಟಿಯು ಪ್ರಶ್ನೆ ಪತ್ರಿಕೆ ಹಗರಣದಲ್ಲಿ ಮೂವರ ಬಂಧನ
ವಿವಿ ನೌಕರರ ಶಾಮೀಲು : ಕುಲಸಚಿವ ಡಾ.ಶ್ರೀಧರ್‌ ಸ್ಪಷ್ಟನೆ

ಬೆಂಗಳೂರು : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಮಾರಾಟ ಮಾಡಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಡಾ.ವಿ.ಶ್ರೀಧರ್‌ ಈ ಕುರಿತು ಸುದ್ದಿಗಾರೊಂದಿಗೆ ಮಾತನಾಡುತ್ತ, ಆರೋಪಿಗಳಾದ ರಘು, ರವಿ ಹಾಗೂ ರಮೇಶ್‌ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂವರೂ ವಿವಿಯ ನಾಲ್ಕನೇ ದರ್ಜೆ ನೌಕರರು ಎಂದರು.

ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್ಸ್‌ ವಿಭಾಗದ ಮೂರನೇ ಸೆಮಿಸ್ಟರ್‌ನ ಸಿಗ್ನಲ್‌ ಆ್ಯಂಡ್‌ ಸಿಸ್ಟಮ್‌ ವಿಷಯದ ಪ್ರಶ್ನೆ ಪತ್ರಿಕೆ ಪರೀಕ್ಷೆಗೂ ಮುನ್ನ ಬಯಲುಗೊಂಡು, ಮಾರಾಟವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ವಿಟಿಯು ತನಿಖೆ ಕೈಗೊಂಡಿತ್ತು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X