ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಲೇಖಕಿ ಗೀತಾ ನಾಗಭೂಷಣ್ಗೆ ಗೊರೂರು ಪ್ರಶಸ್ತಿ
ಲೇಖಕಿ
ಗೀತಾ
ನಾಗಭೂಷಣ್ಗೆ
ಗೊರೂರು
ಪ್ರಶಸ್ತಿ
ಏಪ್ರಿಲ್
14ರಂದು
ಪ್ರಶಸ್ತಿ
ಪ್ರದಾನ,
ಕನ್ನಡ
ಸಾಹಿತ್ಯ
ಪರಿಷತ್ತಿನಲ್ಲಿ
ಸಮಾರಂಭ
ಗೊರೂರು ಸಾಹಿತ್ಯ ಪ್ರತಿಷ್ಠಾನ ಈ ಕುರಿತು ಪ್ರಕಟಣೆ ಹೊರಡಿಸಿದೆ. ಏಪ್ರಿಲ್ 14ರಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಹಿರಿಯ ಕವಿ ಎಚ್.ಎಸ್.ವೆಂಕಟೇಶಮೂರ್ತಿ ಕಾರ್ಯಕ್ರಮ ಉದ್ಘಾಟಿಸುವರು.
ಲೋಕಶಿಕ್ಷಣ ಟ್ರಸ್ಟ್ ಅಧ್ಯಕ್ಷ ಹಾರನಹಳ್ಳಿ ರಾಮಸ್ವಾಮಿ ಪ್ರಶಸ್ತಿ ಪ್ರದಾನ ಮಾಡುವರು. ಗಾಂಧೀವಾದಿ ಹಾಗೂ ಲೇಖಕ ದಿವಂಗತ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಸ್ಮಾರಕ ಪ್ರತಿಷ್ಠಾನ ಈ ಪ್ರಶಸ್ತಿ ನೀಡುತ್ತಿದೆ.
ಈಗಾಗಲೇ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪುರಸ್ಕಾರಗಳನ್ನು ತಮ್ಮ ಮುಡಿಗೇರಿಸಿಕೊಂಡಿರುವ ಲೇಖಕಿ ಗೀತಾ ನಾಗಭೂಷಣ, ಇದೀಗ ಪ್ರತಿಷ್ಠಿತ ಗೊರೂರು ಸಾಹಿತ್ಯ ಪ್ರಶಸ್ತಿಗೂ ಪಾತ್ರರಾಗಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಮುಖಪುಟ / ವಾರ್ತೆಗಳು
Comments
Story first published: Thursday, April 6, 2006, 23:53 [IST]