ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಡ್ವಾಣಿ ನೇತೃತ್ವದ ಸುರಕ್ಷಾ ಯಾತ್ರೆ ಏ.12ರಂದು ರಾಜ್ಯಕ್ಕೆ

By Staff
|
Google Oneindia Kannada News

ಆಡ್ವಾಣಿ ನೇತೃತ್ವದ ಸುರಕ್ಷಾ ಯಾತ್ರೆ ಏ.12ರಂದು ರಾಜ್ಯಕ್ಕೆ
ಸೂಕ್ಷ್ಮ ಪ್ರದೇಶಗಳಲ್ಲಿ ಮುಂಜಾಗ್ರತೆ, ಯಾತ್ರೆಯಲ್ಲಿ ಕರ್ನಾಟಕದ ಸೂಕ್ಷ್ಮ ವಿಚಾರಗಳ ಪ್ರಸ್ತಾಪ?

ಬೆಂಗಳೂರು : ಮಾಜಿ ಉಪ ಪ್ರಧಾನಿ ಮತ್ತು ಬಿಜೆಪಿ ಮುಖಂಡ ಎಲ್‌.ಕೆ.ಆಡ್ವಾಣಿ ನೇತೃತ್ವದ ‘ಭಾರತ್‌ ಸುರಕ್ಷಾ ಯಾತ್ರೆ’, ಏ.12ರಂದು ಕರ್ನಾಟಕಕ್ಕೆ ಪ್ರವೇಶಿಸಲಿದೆ.

ಯಾತ್ರೆ ಬಿಜಾಪುರ ಮೂಲಕ, ಬಾಗಲಕೋಟೆ, ಗದಗ್‌, ಧಾರವಾಡ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮುಂದುವರೆಯಲಿದೆ. ಏ.15ರವರೆಗೆ ರಾಜ್ಯದಲ್ಲಿ ಸಾಗಲಿರುವ ಈ ಯಾತ್ರೆಯಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಮುಖ ಬಿಜೆಪಿ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಯಾತ್ರೆ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಯಲು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X