ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮುಖ್ಯಮಂತ್ರಿ ಸಮ್ಮುಖದಲ್ಲಿ ಬಾಲ್ಯವಿವಾಹ, ಛೇ ಛೇ...
ಮುಖ್ಯಮಂತ್ರಿ
ಸಮ್ಮುಖದಲ್ಲಿ
ಬಾಲ್ಯವಿವಾಹ,
ಛೇ
ಛೇ...
ಸಿಂಧನೂರು
ತಾಲೂಕಿನಲ್ಲಿ
ಮದುವೆ
ವಿವಾದ,
ತನಿಖೆಗೆ
ಆದೇಶ
ಹೌದು, ಇಂತಹದೊಂದು ಘಟನೆ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದಲ್ಲಿ ನಡೆದಿದೆ. ಈ ಸಾಮೂಹಿಕ ಕಾರ್ಯಕ್ರಮವನ್ನು ಆಯೋಜಿಸಿದ್ದು, ಕೆಎಎಫ್ ಅಧ್ಯಕ್ಷ ವೆಂಕಟರಾವ್ ನಾಡಗೌಡ.
ಮುಖ್ಯಮಂತ್ರಿಗಳ ಸಮ್ಮುಖದಲ್ಲಿಯೇ ನಡೆದ ಈ ಬಾಲ್ಯವಿವಾಹ ಪ್ರಕರಣ, ಈಗ ತೀವ್ರ ವಿವಾದ ಸೃಷ್ಟಿಸಿದೆ. ಈ ಬಗ್ಗೆ ಸಮಗ್ರ ತನಿಖೆಗೆ ಸರ್ಕಾರ ಆದೇಶಿಸಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)
ಮುಖಪುಟ / ವಾಟ್ಸ್ ಹಾಟ್
Comments
Story first published: Saturday, May 20, 2006, 23:53 [IST]