ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಎಲ್‌.ಭೈರಪ್ಪ ಸಾರಥ್ಯ

By Staff
|
Google Oneindia Kannada News

ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಎಲ್‌.ಭೈರಪ್ಪ ಸಾರಥ್ಯ
ಶೇಷಗೌಡರ ಸೇವಾ ನಿವೃತ್ತಿ ಹಿನ್ನೆಲೆ, ಹೊಸ ಅಧ್ಯಕ್ಷರ ಆಯ್ಕೆ

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷ ಸ್ಥಾನಕ್ಕೆ, ಎಲ್‌.ಭೈರಪ್ಪ ಅವರನ್ನು ಅವಿರೋಧವಾಗಿ ಆಯ್ಕೆಮಾಡಲಾಗಿದೆ.

ಸಂಘದ ಜಿಲ್ಲಾಧ್ಯಕ್ಷರು, ಕೇಂದ್ರ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸಭೆ ನಡೆಸಿ, ಭೈರಪ್ಪ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಸಂಘದ ಕಾರ್ಯದರ್ಶಿ ಎಂ.ವಿ.ರಾಜಶೇಖರಯ್ಯ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈವರೆಗೆ ಸಂಘದ ಅಧ್ಯಕ್ಷರಾಗಿದ್ದ ಎಚ್‌.ಎನ್‌.ಶೇಷಗೌಡ ಅವರು ಶುಕ್ರವಾರ(ಜೂ.30) ಸೇವೆಯಿಂದ ನಿವೃತ್ತರಾಗಿದ್ದಾರೆ. ಈ ಕಾರಣದಿಂದ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X