ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾವು-ಬದುಕಿನ ನಡುವೆ ಕರೀಂ ಖಾನ್‌ ಹೋರಾಟ

By Staff
|
Google Oneindia Kannada News

ಸಾವು-ಬದುಕಿನ ನಡುವೆ ಕರೀಂ ಖಾನ್‌ ಹೋರಾಟ
ಮಹಾವೀರ್‌ ಜೈನ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಬೆಂಗಳೂರು : ಗಾಂಧಿವಾದಿ, ಸ್ವಾತಂತ್ರ್ಯಹೋರಾಟಗಾರ ಮತ್ತು ಜಾನಪದ ವಿದ್ವಾಂಸ ಎಸ್‌.ಕೆ.ಕರೀಂಖಾನ್‌ ಅವರ ಆರೋಗ್ಯಸ್ಥಿತಿ ಮತ್ತಷ್ಟು ವಿಷಮಿಸಿದೆ. ಸಾವುಬದುಕಿನ ನಡುವೆ ಆಸ್ಪತ್ರೆಯಲ್ಲಿ ಅವರು ಹೋರಾಟ ನಡೆಸಿದ್ದಾರೆ.

ನಗರದ ಮಹಾವೀರ ಜೈನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ, ಕೃತಕ ಉಸಿರಾಟ ವ್ಯವಸ್ಥೆ ಕಲ್ಪಿಸಲಾಗಿದೆ. ರಕ್ತದ ಒತ್ತಡ ಕಡಿಮೆಯಾಗಿದೆ. ನಿಮೋನಿಯಾ ಮತ್ತು ಶ್ವಾಸಕೋಶದ ತೊಂದರೆಯಿಂದ ಅವರು ಬಳಲುತ್ತಿದ್ದಾರೆ ಎಂದು ವೈದ್ಯರು ಶುಕ್ರವಾರ(ಜು.21) ತಿಳಿಸಿದ್ದಾರೆ.

ಬೊರಿಂಗ್‌ ಆಸ್ಪತ್ರೆಯಿಂದ ಕರೀಂ ಖಾನ್‌ ಅವರನ್ನು ಜು.10ರಂದು ಜೈನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಜು.18ರಿಂದ ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

(ಯುಎನ್‌ಎ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X