ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

‘ಕುರಿಗಳು ಸಾರ್‌...’ ಕವಿಗೆ ‘ದೇವರಾಜ ಅರಸ್‌ ಪ್ರಶಸ್ತಿ’

By Staff
|
Google Oneindia Kannada News

‘ಕುರಿಗಳು ಸಾರ್‌...’ ಕವಿಗೆ ‘ದೇವರಾಜ ಅರಸ್‌ ಪ್ರಶಸ್ತಿ’
ನಿಸಾರ್‌ ಅಹಮದ್‌ ಮಡಿಲಿಗೆ ಮತ್ತೊಂದು ಗೌರವ ಸಮರ್ಪಣೆ

ಬೆಂಗಳೂರು : ರಾಜ್ಯ ಸರ್ಕಾರ ನೀಡುವ ಪ್ರಸಕ್ತ ಸಾಲಿನ ದೇವರಾಜ ಅರಸ್‌ ಪ್ರಶಸ್ತಿಗೆ, ಖ್ಯಾತ ಕವಿ ಕೆ.ಎಸ್‌.ನಿಸಾರ್‌ ಅಹಮದ್‌ ಪಾತ್ರರಾಗಿದ್ದಾರೆ.

ಭಾನುವಾರ(ಆ.20) ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಶಸ್ತಿ ನೀಡಿ ಗೌರವಿಸಿದರು. ಪ್ರಶಸ್ತಿಯು 1 ಲಕ್ಷ ರೂ. ನಗದು ಮತ್ತು ಫಲಕವನ್ನು ಒಳಗೊಂಡಿದೆ.

ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸಮಾಜ ಕಲ್ಯಾಣ ಇಲಾಖೆ ಸಚಿವ ಬಾಲಚಂದ್ರ ಜಾರಕಿಹೊಳೆ ಮತ್ತಿತರರು ಪಾಲ್ಗೊಂಡಿದ್ದರು.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X