ತ್ವರಿತ ಅಲರ್ಟ್ ಗಳಿಗಾಗಿ
For Daily Alerts
‘ಕುರಿಗಳು ಸಾರ್...’ ಕವಿಗೆ ‘ದೇವರಾಜ ಅರಸ್ ಪ್ರಶಸ್ತಿ’
‘ಕುರಿಗಳು
ಸಾರ್...’
ಕವಿಗೆ
‘ದೇವರಾಜ
ಅರಸ್
ಪ್ರಶಸ್ತಿ’
ನಿಸಾರ್
ಅಹಮದ್
ಮಡಿಲಿಗೆ
ಮತ್ತೊಂದು
ಗೌರವ
ಸಮರ್ಪಣೆ
ಭಾನುವಾರ(ಆ.20) ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶಸ್ತಿ ನೀಡಿ ಗೌರವಿಸಿದರು. ಪ್ರಶಸ್ತಿಯು 1 ಲಕ್ಷ ರೂ. ನಗದು ಮತ್ತು ಫಲಕವನ್ನು ಒಳಗೊಂಡಿದೆ.
ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಮಾಜ ಕಲ್ಯಾಣ ಇಲಾಖೆ ಸಚಿವ ಬಾಲಚಂದ್ರ ಜಾರಕಿಹೊಳೆ ಮತ್ತಿತರರು ಪಾಲ್ಗೊಂಡಿದ್ದರು.
(ದಟ್ಸ್ ಕನ್ನಡ ವಾರ್ತೆ)
ಮುಖಪುಟ / ವಾರ್ತೆಗಳು
Comments
Story first published: Sunday, August 20, 2006, 23:53 [IST]