ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕಾಂಗ್ರೆಸ್ ಬಾಗಿಲಲ್ಲಿ ಶಾಸಕ ಅಮರೇಗೌಡ ಬಯ್ಯಾಪುರ?
ಕಾಂಗ್ರೆಸ್
ಬಾಗಿಲಲ್ಲಿ
ಶಾಸಕ
ಅಮರೇಗೌಡ
ಬಯ್ಯಾಪುರ?
ಕಾರ್ಯಕರ್ತರ
ಸಭೆಯಲ್ಲಿ
ಮುನ್ಸೂಚನೆ,
ಜೆಡಿಎಸ್ನಲ್ಲಿ
ಮುಂದುವರಿದ
ಅತೃಪ್ತಿ
ಸ್ವತಃ ಅಮರೇಗೌಡ ಬಯ್ಯಾಪುರ, ಪಕ್ಷ ಸಂಘಟನೆ ನೆಪದಲ್ಲಿ ಇತ್ತೀಚೆಗೆ ತಾಲ್ಲೂಕಿನ ಮಸ್ಕಿಯಲ್ಲಿ ಪ್ರಮುಖ ಕಾರ್ಯಕರ್ತರ ಸಭೆ ಕರೆದಿದ್ದರು. ಈ ಸಭೆಯಲ್ಲಿ ಕಾಂಗ್ರೆಸ್ ಸೇರುವ ಇರಾದೆಯನ್ನು ಪರೋಕ್ಷವಾಗಿ ವ್ಯಕ್ತಪಡಿಸಿದರು ಎಂದು ನಂಬಲರ್ಹ ಮೂಲಗಳು ಹೇಳಿವೆ.
ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಅವರು, ಆನಂತರ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಕ್ಕೆ ಆಪ್ತರಾಗಿರುವ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ರಚನಾನಂತರದ ರಾಜಕೀಯ ಬೆಳವಣಿಗೆಗಳಿಂದ ಬೇಸರಗೊಂಡಿದ್ದಾರೆ. ಹಾಗಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)
ಮುಖಪುಟ / ವಾರ್ತೆಗಳು
Comments
Story first published: Tuesday, August 22, 2006, 23:53 [IST]