ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಾಜಿನಗರ ವ್ಯಾಪ್ತಿಯಲ್ಲಿ ಇಂದು ವಾಹನ ಸಂಚಾರ ನಿರ್ಬಂಧ

By Staff
|
Google Oneindia Kannada News

ಶಿವಾಜಿನಗರ ವ್ಯಾಪ್ತಿಯಲ್ಲಿ ಇಂದು ವಾಹನ ಸಂಚಾರ ನಿರ್ಬಂಧ
ಸಂತ ಮೇರಿಯಮ್ಮನ ವಾರ್ಷಿಕ ಉತ್ಸವ ಶುಕ್ರವಾರ ಮುಕ್ತಾಯ

ಬೆಂಗಳೂರು : ಶಿವಾಜಿ ನಗರದಲ್ಲಿನ ಸಂತ ಮೇರಿಯಮ್ಮನ ಉತ್ಸವಕ್ಕೆ ಶುಕ್ರವಾರ(ಸೆ.8) ತೆರೆ ಬೀಳಲಿದೆ.

ಸಾವಿರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಪೊಲೀಸರು ಬಿಗಿ ಬಂದೋಬಸ್ತು ಮಾಡಿದ್ದಾರೆ. ಈ ವ್ಯಾಪ್ತಿಯಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಳ್ಳುವ ಸಾಧ್ಯತೆಗಳಿವೆ.

ಶುಕ್ರವಾರ ಮಧ್ಯಾಹ್ನ 1ಗಂಟೆಯಿಂದ ಶನಿವಾರ ಬೆಳಗ್ಗೆ 9ಗಂಟೆ ತನಕ , ಶಿವಾಜಿ ನಗರ ಪ್ರದೇಶದಲ್ಲಿನ ಸಂಚಾರ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಕೆಲವೆಡೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಶಿವಾಜಿನಗರ ಗ್ರೌಂಡ್‌, ಸಫೀನಾ ಪ್ಲಾಜಾ ಮುಂತಾದೆಡೆ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಸಂಚಾರಿ ಪೊಲೀಸರು ಕೋರಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X