ಕನ್ನಡ ಫಲಕಕ್ಕೆ ಕೈ ಹಾಕಿದ ಎಂಇಎಸ್: ಖಾನಪುರ ಉದ್ರಿಕ್ತ
ಬೆಳಗಾವಿ : ಎಂಇಎಸ್ ಕಾರ್ಯಕರ್ತರು ಕನ್ನಡ ಫಲಕಗಳನ್ನು ತೆಗೆಯಲು ಮುಂದಾದ ಕಾರಣ, ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ಉದ್ರಿಕ್ತ ಸ್ಥಿತಿ ಶುಕ್ರವಾರ ನೆಲೆಸಿದೆ.
ಮಹಾರಾಷ್ಟ್ರ ಏಕೀಕರಣ ಸಮಿತಿಯ ಯುವ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಕೆಲವು ಯುವಕರು, ಗುರುವಾರ ಕನ್ನಡ ನಾಮಫಲಕಗಳಿಗೆ ಕೈ ಹಾಕಿದಾಗ, ಪೊಲೀಸರು ವಿರೋಧಿಸಿದರು. ಆ ಯುವಕರ ಗುಂಪು ಕಲ್ಲು ತೂರಾಟ ನಡೆಸಿದಾಗ, ಲಘು ಲಾಠಿ ಪ್ರಹಾರ ಮತ್ತು ಅಶ್ರುವಾಯು ಶೆಲ್ ಸಿಡಿಸಿ, ಪೊಲೀಸರು ಗುಂಪನ್ನು ಚದುರಿಸಿದರು.
ಈ ಸಂದರ್ಭದ ಗಲಭೆಯಲ್ಲಿ 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಪೊಲೀಸ್ ಜೀಪು ಮತ್ತಿತರ ಹತ್ತಾರು ವಾಹನಗಳು ಜಖಂಗೊಂಡಿವೆ.
ಎಂಇಎಸ್ ಎಚ್ಚರಿಕೆ : ಖಾನಾಪುರದ ಯುವ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಮಹಾರಾಷ್ಟ್ರದ ವಿಧಾನಸಭೆ ಪ್ರತಿಪಕ್ಷದ ನಾಯಕ ರಾಮದಾಸ ಕದಂ, ಮರಾಠಿಗರ ಮೇಲಿನ ದೌರ್ಜನ್ಯ ನಿಲ್ಲಬೇಕು. ಮಹಾರಾಷ್ಟ್ರದಲ್ಲೂ ಕನ್ನಡಿಗರಿದ್ದಾರೆ.. ಅವರಿಗೆ ಅಪಾಯವಾಗಬಹುದು ಎಂಬುದನ್ನು ಕನ್ನಡಿಗರು ಮರೆಯಬಾರದು ಎಂದು ಎಚ್ಚರಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
More From
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications