ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಿಪಟೂರು ಬಳಿ ರೈಲು ಅಪಘಾತ, ಮೂವರ ದುರ್ಮರಣ

By Staff
|
Google Oneindia Kannada News

ಬೆಂಗಳೂರು : ರೈಲ್ವೆ ಕ್ರಾಸ್‌ ದಾಟುತ್ತಿದ್ದ ಆಟೋ ರಿಕ್ಷಾಕ್ಕೆ ಯಶವಂತಪುರ-ದಾದರ್‌ ಚಾಲುಕ್ಯ ಎಕ್ಸ್‌ಪ್ರೆಸ್‌ ಟ್ರೆೃನ್‌ ಡಿಕ್ಕಿ ಹೊಡೆದು, ಮಂಗಳವಾರ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತುಮಕೂರು ಜಿಲ್ಲೆಯ ತಿಪಟೂರು ಸಮೀಪ ಇಂದು ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ.

ರೈಲ್ವೆ ಕ್ರಾಸನ್ನು ಆತುರದಿಂದ ಆಟೋ ಚಾಲಕ ದಾಟಿದ್ದೆ, ದುರಂತಕ್ಕೆ ಮೂಲ ಕಾರಣ. ಅಪಘಾತದಲ್ಲಿ ತೀವ್ರವಾಗ ಗಾಯಗೊಂಡ ಒಬ್ಬಾತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರ ಬಗ್ಗೆ ಹೆಚ್ಚಿನ ವಿವರಗಳು ಈವರೆಗೆ ತಿಳಿದುಬಂದಿಲ್ಲ.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X