ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುವರ್ಣ ಕರ್ನಾಟಕ : ವೀರೇಂದ್ರ ಹೆಗ್ಗಡೆ ಕಲ್ಪನೆಯಲ್ಲಿ...

By Staff
|
Google Oneindia Kannada News

Dharmasthala dharmadhikari Veerendra Heggadeಉಡುಪಿ : ಆಲ್ಕೋಹಾಲ್‌ನಿಂದ ಸಂಪೂರ್ಣವಾಗಿ ರಾಜ್ಯ ಮುಕ್ತವಾದಾಗ ಮಾತ್ರ, ಸುವರ್ಣ ಕರ್ನಾಟಕ ಆಚರಣೆಗೆ ನಿಜ ಅರ್ಥ ಬರುತ್ತದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಚಿಂತನೆ ನಡೆಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟಿದ್ದಾರೆ.

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಒಂದು ಭಾಗವಾದ ಜನಜಾಗೃತಿ ವೇದಿಕೆ ಹಮ್ಮಿಕೊಂಡಿದ್ದ, ಜಿಲ್ಲಾ ಮಟ್ಟದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಮದ್ಯಪಾನವನ್ನು ತ್ಯಜಿಸುವ ಮೂಲಕ ಗ್ರಾಮೀಣರು ಸುವರ್ಣ ಕರ್ನಾಟಕದ ಸಂಭ್ರಮವನ್ನು ಹಂಚಿಕೊಳ್ಳಬೇಕು. ಗಾಂಧಿ ಕಂಡ ಸರ್ವೋದಯ ಮತ್ತು ಗ್ರಾಮೋದಯದ ಕನಸನ್ನು ನನಸು ಮಾಡಲು ಯುವ ಮನಸ್ಸುಗಳು ಮುಂದಾಗಬೇಕು ಎಂದು ವೀರೇಂದ್ರ ಹೆಗ್ಗಡೆ ಕರೆ ನೀಡಿದರು.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X