ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

‘ಚಾಮುಂಡೇಶ್ವರಿ’ ಮತಎಣಿಕೆ : ಸಿದ್ದರಾಮಯ್ಯ ಹಿನ್ನಡೆ

By Staff
|
Google Oneindia Kannada News

ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಮತಗಳ ಎಣಿಕೆ ಆರಂಭಗೊಂಡಿದ್ದು, 13ನೇ ಸುತ್ತಿನಲ್ಲಿ ಜೆಡಿಎಸ್‌ನ ಶಿವಬಸಪ್ಪ, ಕಾಂಗ್ರೆಸ್‌ನ ಸಿದ್ದರಾಮಯ್ಯ ಅವರಿಗಿಂತಲೂ 1681ಮತಗಳ ಅಂತರದಿಂದ ಮುಂದಿದ್ದಾರೆ.

ನಗರದ ಮಹಾರಾಣಿ ಕಲಾ ಕಾಲೇಜಿನಲ್ಲಿ ಮತಎಣಿಕೆ ಸೋಮವಾರ ಬೆಳಗ್ಗೆ 8ಗಂಟೆಯಿಂದ ನಡೆಯುತ್ತಿದೆ. ಸದ್ಯಕ್ಕೆ ಲಭ್ಯವಿರುವ ಮಾಹಿತಿ ಪ್ರಕಾರ, ಜೆಡಿಎಸ್‌ 47318ಮತಗಳನ್ನು, ಕಾಂಗ್ರೆಸ್‌ 46546ಮತಗಳನ್ನು ಪಡೆದಿವೆ.

27ಸುತ್ತುಗಳಲ್ಲಿ ಮತಎಣಿಕೆ ನಡೆಯಲಿದ್ದು, ಇಂದು ಮಧ್ಹಾನ್ನ 12ಗಂಟೆ ಹೊತ್ತಿಗೆ ಫಲಿತಾಂಶ ಲಭ್ಯವಾಗುವ ಸಾಧ್ಯತೆಗಳಿವೆ. ಜೆಡಿಯು ಅಭ್ಯರ್ಥಿ ಕೇವಲ 311 ಮತಗಳ ಪಡೆದಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X