ಸರ್ವಾಧಿಕಾರಿಗೆ ಗಲ್ಲು! : ಸದ್ದಾಂ ಸದ್ದಿಗೆ ಕೊನೆಯ ಮೊಳೆ!
ಬಾಗ್ದಾದ್ : ಇರಾಕ್ ಪದಚ್ಯುತ ಅಧ್ಯಕ್ಷ ಸದ್ದಾಂ ಹುಸೇನ್ ಅವರನ್ನು ಶನಿವಾರ ಬೆಳಗ್ಗೆ 8.30ಕ್ಕೆ ಗಲ್ಲಿಗೇರಿಸಲಾಯಿತು ಎಂದು ಅರಬ್ ಮಾಧ್ಯಮಗಳು ವರದಿಮಾಡಿವೆ.
ಈ ಸುದ್ದಿಯನ್ನು ಹುಸೇನ್ ವಕೀಲರು ಮತ್ತು ಯುಎಸ್ ಮಿಲಿಟರಿ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಹುಸೇನ್ರೊಂದಿಗೆ ಅವರ ಸೋದರ ಬರ್ಜಾನ್ ಹುಸೇನ್ ಅಲ್-ತಿಕ್ರಿತಿ ಮತ್ತು ಅವದ್ ಹಮೀದ್ ಅಲ್-ಬಂದರ್ ಅವರುಗಳನ್ನೂ ಗಲ್ಲಿಗೇರಿಸಲಾಯಿತು.
ಇರಾಕ್ ಟೆಲಿವಿಷನ್ ಚಾನಲ್ಗಳಲ್ಲಿ ಈ ಸುದ್ದಿ ಬಿತ್ತರಗೊಳ್ಳುತ್ತಿವೆ. 1982ರಲ್ಲಿ , ದುಜೈಲ್ನಲ್ಲಿ 148 ಶಿಯಾ ಮುಸ್ಲಿಮರನ್ನು ಅಮಾನವೀಯವಾಗಿ ಹತ್ಯೆ ಮಾಡಿದ್ದಕ್ಕಾಗಿ ಇರಾಕಿ ನ್ಯಾಯಾಲಯ, ಸದ್ದಾಂ ಹುಸೇನ್ ಅವರನ್ನು ಅಪರಾಧಿ ಎಂದು ಘೋಷಿಸಿತ್ತು. ನವೆಂಬರ್ 5ರ ತೀರ್ಪಿನಲ್ಲಿ ನೇಣು ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿತ್ತು.
ಸದ್ದಾಂ ಸಾವನ್ನು ವಿಜಯೋತ್ಸವದಂತೆ ಕೆಲವು ಗುಂಪುಗಳು ವಿಶ್ವದಲ್ಲಿ ಆಚರಿಸುತ್ತಿವೆ.
ಸದ್ದಾಂ ಹುಸೇನ್ ಸಾವು ನಿಮ್ಮ ಮನದಲ್ಲಿ ಯಾವ ಭಾವನೆಗಳನ್ನು ಮೂಡಿಸಿದೆ. ಎರಡು ಸಾಲು ಬರೆಯಿರಿ.
(ಏಜನ್ಸೀಸ್)
More From
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications