ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹವಾಮಾನ ವೈಪರೀತ್ಯ : ಮುಖ್ಯಮಂತ್ರಿ ಪ್ರವಾಸ ರದ್ದು

By Staff
|
Google Oneindia Kannada News

ಬೆಂಗಳೂರು: ಮೈಸೂರಿಗೆ ತೆರಳಬೇಕಿದ್ದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹವಾಮಾನ ವೈಪರೀತ್ಯದಿಂದಾಗಿ ತಮ್ಮ ಕಾರ್ಯಕ್ರಮ ರದ್ದುಪಡಿಸಿದ್ದಾರೆ.

ನಿಗದಿತ ಕಾರ್ಯಕ್ರಮದ ಪ್ರಕಾರ, ಕುಮಾರಸ್ವಾಮಿ ಮೈಸೂರಿನ ಕಾರ್ಯಕ್ರಮ ಮುಗಿಸಿಕೊಂಡು ಬೆಂಗಳೂರು ದೂರದರ್ಶನ ಕೇಂದ್ರದ ಹಲೋ ಸಿಎಂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು.

ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್‌ ಪ್ರಯಾಣ ಸಾಧ್ಯವಾಗಲಿಲ್ಲ. ಹಾಗಾಗಿ ಕೊನೆಗಳಿಗೆಯಲ್ಲಿ ಈ ಪ್ರವಾಸ ರದ್ದುಪಡಿಸಲಾಯಿತು ಎಂದು ಮುಖ್ಯಮಂತ್ರಿ ಗೃಹ ಕಚೇರಿ ಮೂಲಗಳು ಹೇಳಿವೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X