ಡಿವಿಜಿ 120ನೇ ಜನ್ಮದಿನದ ಅಂಗವಾಗಿ ಪ್ರಬಂಧ ಸ್ಪರ್ಧೆ
ಬೆಂಗಳೂರು: ಸಮಾಜ ಸೇವಕರ ಸಮಿತಿ ಮಾರ್ಚ್ 20ರಂದು ದಾರ್ಶ ನಿಕ ಕವಿ ಡಿ.ವಿ. ಗುಂಡಪ್ಪನವರ 120ನೇ ಜನ್ಮದಿನ ಆಚರಿಸಲಿದ್ದು, ಈ ನಿಮಿತ್ತ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಏರ್ಪಡಿಸಿದೆ.
‘ಎಲ್ಲರೊಳಗೊಂದಾಗು ಮಂಕುತಿಮ್ಮ’ ಈ ಸಾಲುಗಳು ಯಾವ ಕೃತಿಯಲ್ಲಿ ಬರುತ್ತದೆ ಹಾಗೂ ಈ ವಾಕ್ಯದ ಹಿಂದಿರುವ ಕವಿಯ ಉದ್ದೇಶವೇನು? ಎಂಬುದರ ಬಗ್ಗೆ ಪ್ರಬಂಧವನ್ನು ಬರೆಯಬೇಕಾಗಿ ಸಮಿತಿ ಕೋರಿದೆ.
ಸ್ಪರ್ಧೆಯ ನಿಯಮಗಳು :
- ಪ್ರಬಂಧವನ್ನು ಕನ್ನಡದಲ್ಲೇ ಬರೆಯಬೇಕು. ಪ್ರವೇಶ ಶುಲ್ಕ ಉಚಿತ.
- ಎ4 ಹಾಳೆಯ ಒಂದೇ ಮಗ್ಗಲಲ್ಲಿ ಎರಡು ಪುಟಕ್ಕೆ ಮೀರದಂತೆ ಬರೆಯಬೇಕು.
- ಒಂದು ಪುಟದಲ್ಲಿ ನಿಮ್ಮ ಹೆಸರು, ವೃತ್ತಿ , ಸಂಪೂರ್ಣ ಅಂಚೆ ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ಬರೆದಿರಬೇಕು.
- ಸ್ವರಚನೆಯಾಗಿರಬೇಕು, ಟೈಪ್ ಮಾಡಿದ ಅಥವಾ ಪ್ರಿಂಟ್ ಅದ ಪ್ರತಿಯನ್ನು ಸ್ವೀಕರಿಸುವುದಿಲ್ಲ.
- ವಯಸ್ಸು ಅಥವಾ ವಿದ್ಯಾರ್ಹತೆಯ ಯಾವುದೇ ನಿರ್ಬಂಧವಿಲ್ಲ.
- ವಿಮರ್ಶೆಗಳು ಸೇರಬೇಕಾದ ಕಡೆಯ ದಿನಾಂಕ ಫೆಬ್ರವರಿ 08, 2007.
ಪ್ರಬಂಧಗಳನ್ನು ಕಳಿಸಬೇಕಾದ ವಿಳಾಸ:
ಸಮಾಜ ಸೇವಕರ ಸಮಿತಿ(ರಿ)
ಕಿಚನ್ ಗಾರ್ಡನ್, ನಂ.19, 8ನೇ ಅಡ್ಡರಸ್ತೆ,
ಕೈಗಾರಿಕಾ ಪ್ರದೇಶ, ಬನಶಂಕರಿ 2ನೇ ಘಟ್ಟ ,
ಬೆಂಗಳೂರು-560 070
ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ:
ರಾಜಕುಮಾರ- 94481 71069
ರಾಘವೇಂದ್ರ-98866 83008
ಅಂತರ್ಜಾಲ ತಾಣ : www.sssglobal.org
(ದಟ್ಸ್ ಕನ್ನಡ ವಾರ್ತೆ)
More From
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications