ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ್ಯಾಯಕ್ಕಾಗಿ ಸು. ಕೋರ್ಟ್‌ಗೆ ಮೊರೆ -ಯಡಿಯೂರಪ್ಪ

By Staff
|
Google Oneindia Kannada News

ಬೆಂಗಳೂರು : ಸೋಮವಾರ ಹೊರಬಿದ್ದ ಕಾವೇರಿ ನ್ಯಾಯಮಂಡಳಿಯ ತೀರ್ಪಿಗೆ, ವ್ಯಾಪಕ ವಿರೋಧ ಮತ್ತು ಅಸಮಾಧಾನ ಕರ್ನಾಟಕದಲ್ಲಿ ಕಂಡು ಬಂದಿದೆ.

ನ್ಯಾಯಮಂಡಳಿಯ ವರದಿ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಕೇಳುವುದಾಗಿ ಉಪಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ತೀರ್ಪನ್ನು ದುರದೃಷ್ಟಕರ ಎಂದು ಮಾಜಿ ಸಚಿವ ಎಂ.ಸಿ.ನಾಣಯ್ಯಬಣ್ಣಿಸಿದ್ದಾರೆ.

ಬಿಗಿ ಬಂದೋಬಸ್ತು : ತೀರ್ಪಿನ ಹಿನ್ನೆಲೆ ಉಂಟಾಗಬಹುದಾದ ಗಲಭೆ ತಪ್ಪಿಸಲು ಬೆಂಗಳೂರಿನಲ್ಲಿ 700ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ. ಕಾವೇರಿ ಕಣಿವೆಯಲ್ಲಿ ಆತಂಕ ಮಡುಗಟ್ಟಿದೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X