ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತುಮಕೂರಿನಲ್ಲಿ ‘ಯುಗಾದಿ ಸಾಹಿತ್ಯ ಸಮ್ಮೇಳನ’ಕ್ಕೆ ಸಿದ್ಧತೆ

By Staff
|
Google Oneindia Kannada News

ತುಮಕೂರು : ಸುವರ್ಣ ಕರ್ನಾಟಕ ರಾಜ್ಯೋತ್ಸವ ಆಚರಣೆ ಅಂಗವಾಗಿ, ಯುಗಾದಿ ಸಾಹಿತ್ಯ ಸಮ್ಮೇಳನವನ್ನು ನಗರದಲ್ಲಿ ಆಯೋಜಿಸಿರುವುದಾಗಿ ಕಲ್ಪತರು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಸಿ.ಎಚ್‌.ಮರಿದೇವರು ಹೇಳಿದ್ದಾರೆ.

ಈ ಕುರಿತು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸಮ್ಮೇಳನದಲ್ಲಿ ಕಾವ್ಯವಾಚನ, ಆಧುನಿಕ ಗದ್ಯವಾಚನ ಹಾಗೂ ಚುಟುಕುವಾಚನ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.

ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು, ಮಾರ್ಚ್‌ 15ರೊಳಗೆ ಕೆಳಕಂಡ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.

ವಿಳಾಸ :

ಸಿ.ಎಚ್‌.ಮರಿದೇವರು,
ಅಧ್ಯಕ್ಷರು, ಕಲ್ಪತರು ಸಾಂಸ್ಕೃತಿಕ ವೇದಿಕೆ,
ಅಗ್ನಿವಂಶ ಕ್ಷತ್ರಿಯ ವಿದ್ಯಾರ್ಥಿ ನಿಲಯ,
ಮೊದಲನೇ ಮುಖ್ಯರಸ್ತೆ, ಸಿದ್ಧಗಂಗಾ ಲೇಔಟ್‌,
ತುಮಕೂರು.
ಮೊಬೈಲ್‌ : 94481 73840

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X