ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಲಿಟಿಕ್ಸ್‌ : ಸಚಿವ ಸ್ಥಾನಕ್ಕೆ ಶ್ರೀರಾಮುಲು ರಾಜೀನಾಮೆ

By Staff
|
Google Oneindia Kannada News

ಬೆಂಗಳೂರು : ಬಳ್ಳಾರಿ ಜಿಲ್ಲೆಯಲ್ಲಿನ ಅಹಿತಕರ ಘಟನೆಗಳಿಂದ ಬೇಸತ್ತು, ರಾಜ್ಯ ಪ್ರವಾಸೋದ್ಯಮ ಸಚಿವ ಶ್ರೀರಾಮುಲು, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆ ಪತ್ರವನ್ನು ಉಪಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸೋಮವಾರ(ಏಪ್ರಿಲ್‌ 02) ಮಧ್ಯಾಹ್ನ ಸಲ್ಲಿಸಿದ್ದಾರೆ. ತಮ್ಮ ಬೆಂಬಲಿಗ ಸೈಯದ್‌ ಮುಜೀಬ್‌ ಕೊಲೆಯಿಂದ ಶ್ರೀರಾಮುಲು ಅಸಮಧಾನಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ಈ ಹತ್ಯೆಯ ಹಿಂದೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸೂರ್ಯನಾರಾಯಣ ರೆಡ್ಡಿ ಅವರ ಕೈವಾಡವಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮುಜೀಬ್‌ ಕೊಲೆ ಪ್ರಕರಣಕ್ಕೆ ನ್ಯಾಯಸಿಗುವ ತನಕ ಹೋರಾಟ ನಡೆಸುತ್ತೇನೆ ಎಂದು ಶ್ರೀರಾಮುಲು ಹೇಳಿದ್ದಾರೆ ಎನ್ನಲಾಗಿದೆ.

(ಏಜನ್ಸೀಸ್‌)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X