ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಸಾಲಮನ್ನಾ : ಬಿಜೆಪಿಯಿಂದ ರಾಜ್ಯವ್ಯಾಪಿ ಧರಣಿ...

By Staff
|
Google Oneindia Kannada News

ಹುಬ್ಬಳ್ಳಿ : ರಾಷ್ಟ್ರೀಕೃತ ಬ್ಯಾಂಕುಗಳಿಗೆ ರೈತರ ಸಾಲಮನ್ನಾ ಮಾಡುವಂತೆ ಒತ್ತಾಯಿಸಿ, ಬಿಜೆಪಿ ರೈತ ಮೋರ್ಚಾ ಜೂನ್‌ 11ರಂದು ರಾಜ್ಯಾದ್ಯಂತ ಧರಣಿ ನಡೆಸಲಿದೆ.

ಬಿಜೆಪಿ ರಾಜ್ಯರೈತ ಮೋರ್ಚಾ ಅಧ್ಯಕ್ಷ ಈಶ್ವರಚಂದ್ರ ಹೊಸಮನಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ವಿಷಯ ಹೊರಹಾಕಿದ್ದಾರೆ.

ಜುಲೈ 11ನೇ ತಾರೀಖಿನಂದು ಎಲ್ಲ ಜಿಲ್ಲಾಧಿಕಾರಿಗಳ ಕಚೇರಿಯೆದುರು ಧರಣಿ ನಡೆಸಲಿದ್ದೇವೆ. ಆನಂತರ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿ ಮನಮೋಹನ್‌ಸಿಂಗ್‌ ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X