ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ : ಸಂಜಯ್ ದತ್
ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಂಜಯ್ ದತ್, ಟಾಡಾ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಮಂಗಳವಾರ ಹೇಳಿದ್ದಾರೆ.
ಭಾನುವಾರವಷ್ಟೇ(ಜು.29) ಹುಟ್ಟು ಹಬ್ಬ ಆಚರಿಸಿಕೊಂಡ ಬಾಲಿವುಡ್ ನಟ ಸಂಜಯ್ ದತ್ ಅವರಿಗೆ ಇಂದು(ಜು.31)ಅತಿ ನಿರಾಸೆಯ ದಿನ.
1993ರ ಮುಂಬೈ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಟಾಡಾ ವಿಶೇಷ ನ್ಯಾಯಾಲಯ, ಸಂಜಯ್ ದತ್ ಸೇರಿದಂತೆ ನಾಲ್ವರು ಆಪರಾಧಿಗಳಿಗೆ, ಶಿಕ್ಷೆಯ ಸ್ವರೂಪವನ್ನು ಮಂಗಳವಾರ ಪ್ರಕಟಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನೂರು ಅಪರಾಧಿಗಳಿಗೆ ಶಿಕ್ಷೆ ನೀಡಲಾಗಿದೆ.
Story first published: Tuesday, July 31, 2007, 5:30 [IST]