ನಾಡಗೀತೆ ವಿವಾದಕ್ಕೆ ರಾಜ್ಯ ಸರ್ಕಾರ ತೆರೆ!
ಬೆಂಗಳೂರು, ಆಗಸ್ಟ್ 03 : ನಾಡಗೀತೆ ಬಗೆಗಿನ ಗೊಂದಲಗಳಿಗೆ ಸದ್ಯದಲ್ಲೇ ತೆರೆ ಎಳೆಯುವುದಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಹೆಚ್.ಎಸ್.ಮಹದೇವ ಪ್ರಸಾದ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು, ನಾಡಗೀತೆ 'ಜಯಭಾರತ ಜನನಿಯ ತನುಜಾತೆ'ಎಷ್ಟು ಉದ್ದ ಇರಬೇಕು. ಯಾವ ಸಂಗೀತದಲ್ಲಿ ಹಾಡಬೇಕು. ಎಷ್ಟು ಸಮಯದಲ್ಲಿ ಹಾಡಬೇಕು ಮತ್ತಿತರ ವಿಷಯಗಳ ಬಗ್ಗೆ ಮುಂದಿನ ಒಂದು ತಿಂಗಳೊಳಗಾಗಿ ಸರ್ಕಾರ ತೀರ್ಮಾನ ಪ್ರಕಟಿಸಲಿದೆ ಎಂದರು.
ನಾಡಗೀತೆಗೆ ಸಂಬಂಧಿಸಿದ ಸೂಕ್ಷ್ಮಗಳು ಮತ್ತು ವಿವಾದಗಳ ಹಿನ್ನೆಲೆಯಲ್ಲಿ ಸರ್ಕಾರ ಸ್ಪಷ್ಟ ನಿರ್ಣಯ ಕೈಗೊಳ್ಳಲಿದೆ. ಈ ನಿಟ್ಟಿನಲ್ಲಿ ಒಂದು ಸಮಿತಿಯನ್ನೂ ಸಹಾ ರಚಿಸಲಾಗಿದೆ ಎಂದು ಸಚಿವರು ಹೇಳಿದರು.
ಏನದು ವಿವಾದ?
ನಾಡಗೀತೆಗೆ ಕೆಲವು ಪದ ಸೇರಿಸಲು, ತೆಗೆಯಲು ವಾದಗಳು ಕೇಳಿ ಬಂದಿದ್ದವು. ಈ ಹಿಂದೆ ಮೈಸೂರು ಅನಂತಸ್ವಾಮಿ ನಾಡಗೀತೆಗೆ ಸಂಗೀತ ಸಂಯೋಜಿಸಿದ್ದರು. ಇತ್ತೀಚೆಗೆ ಸಿ.ಅಶ್ವಥ್, ನಾಡಗೀತೆಗೆ ಹೊಸದಾಗಿ ಸಂಗೀತ ಸಂಯೋಜಿಸಿಸಿದ್ದಾರೆ. ಯಾರ ಸಂಗೀತಸಂಯೋಜನೆಯನ್ನು ಬಳಸಿಕೊಳ್ಳಬೇಕು ಎಂಬ ವಿಚಾರ ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications