ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ.23ರಂದು ವಿಶ್ವಾಸಮತ ಯಾಚನೆ : ಯಾಕಿಷ್ಟು ದಿನ?

By Staff
|
Google Oneindia Kannada News

ಬೆಂಗಳೂರು, ನ.12 : ರಾಜ್ಯ ವಿಧಾನಸಭೆಯಲ್ಲಿ ನ.23ರಂದು ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸಮತ ಯಾಚಿಸಲಿದ್ದಾರೆ.

ಸುದ್ದಿಗಾರರ ಜೊತೆ ಸೋಮವಾರ(ನ.12) ಮಾತನಾಡುತ್ತಿದ್ದ ಯಡಿಯೂರಪ್ಪ, ತಮ್ಮ ಐವರು ನೂತನ ಸಚಿವರ ಚೊಚ್ಚಲ ಸಂಪುಟ ಸಭೆ ನಂತರ ಮಾತನಾಡುತ್ತ ಈ ವಿಚಾರ ತಿಳಿಸಿದರು. ಮುಂದಿನ ನಾಲ್ಕು ದಿನಗಳಲ್ಲಿ ಜೆಡಿಎಸ್ ಪಕ್ಷದ ಶಾಸಕರು, ಸಂಪುಟ ಪ್ರವೇಶಿಸಲಿದ್ದಾರೆ. ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ವಿಶ್ವಾಸ ಮತ ಯಾಚನೆ ನಡೆಯಲಿದೆ ಎಂದರು.

ಎಲ್ಲ ವರ್ಗಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸರ್ಕಾರ ಕಾಪಾಡಲಿದೆ. ಅನಗತ್ಯ ಆತಂಕ ಬೇಡ ಎಂದು ಯಡಿಯೂರಪ್ಪ ಹೇಳಿದರು.

(ಯುಎನ್ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X